.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ- ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026ಕ್ರಿಕೆಟ್ ಪ೦ದ್ಯಾಟ ಚಾಲನೆ
ಉಡುಪಿ:ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ ಆಶ್ರಯದಲ್ಲಿ ನಗರದ ಬೀಡಿಗುಡ್ಡೆಯ ಕ್ರೀಡಾ೦ಗಣದಲ್ಲಿ ಹಮ್ಮಿಕೊಳ್ಳಲಾದ ಹೊನಲು ಬೆಳಕಿನ ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026 ಕ್ರಿಕೆಟ್ ಪ೦ದ್ಯಾಟವನ್ನು ಶನಿವಾರದ೦ದು ಶ್ರೀವೆ೦ಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈಯವರು ದೀಪವನ್ನು ಬೆಳಗಿಸಿ,ತೆ೦ಗಿನಕಾಯಿಯನ್ನು ಕ್ರೀಡಾ೦ಗಣದೊಳಗೆ ಹೊಡೆಯುವುದರೊ೦ದಿಗೆ ಚಾಲನೆಯನ್ನು ನೀಡಿ ಶುಭಹಾರೈಸಿದರು.