....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ತರ೦ಗವಾರಪತ್ರಿಕೆಯ ಪರ್ಯಾಯ ವಿಶೇಷಾ೦ಕ ಲೋಕಾರ್ಪಣೆ…

ಉಡುಪಿ:ತರ೦ಗವಾರಪತ್ರಿಕೆಯ ಪರ್ಯಾಯ ವಿಶೇಷಾ೦ಕ ಶೀರೂರು ಮಠಾಧೀಶರಾದ ಶ್ರೀಶ್ರೀ ವೇದವರ್ಧನ ತೀರ್ಥಶ್ರೀಪಾದರು ಮ೦ಗಳವಾರ ಮಧ್ಯಾಹ್ನ ಶ್ರೀಮಠದಲ್ಲಿ ಬಿಡುಗಡೆಗೊಳಿಸಿದರು.
ತರ೦ಗ ಸ೦ಪಾದಕಿ ಡಾ. ಸ೦ಧ್ಯಾ ಎಸ್ ಪೈ, ಸ೦ಸ್ಥೆಯ ಅಧಿಕಾರವರ್ಗದ ಸದಸ್ಯರು, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್, ಜೊತೆ ಕಾರ್ಯದರ್ಶಿ ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment