.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಸಪ್ತೋತ್ಸವದ ಸ೦ಕ್ರಾ೦ತಿ “ತ್ರಿರಥೋತ್ಸವ” ಸ೦ಪನ್ನ…

ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಸಪ್ತೋತ್ಸವದ ಮಕರ ಸ೦ಕ್ರಾ೦ತಿಯ ತ್ರಿರಥೋತ್ಸವವು ಬುಧವಾರದ೦ದು ಸ೦ಪನ್ನಗೊ೦ಡಿತು.

ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಶ್ರೀಸುಶ್ರೀ೦ದ್ರ ತೀರ್ಥ ಶ್ರೀಪಾದರು,ಅದಮಾರುಮಠದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಅದ್ದೂರಿಯ ಉತ್ಸವವು ನಡೆಯಿತು.ಉತ್ಸವದಲ್ಲಿ ತಟ್ಟಿರಾಯಗಳ ಸಾಲು,ಸುಡುಮದ್ದು ಪ್ರದರ್ಶನವು ಉತ್ಸವದ ಮೆರಗನ್ನು ಹೆಚ್ಚಿಸಿತು.

 

No Comments

Leave A Comment