.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಇ೦ದು ಜ.16 ಭಗವನ್ ಸ್ವಾಮಿ ಮ೦ದಿರ ಮಠ ಉಡುಪಿ ಇದರ ತೃತೀಯ ವರ್ಧ೦ತಿ ಉತ್ಸವ

ಉಡುಪಿ:ಭಗವನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠ ಉಡುಪಿ ಇದರ ತೃತೀಯ ವರ್ಧ೦ತಿ ಮಹೋತ್ಸವವು ಜನವರಿ 16ರ ಶುಕ್ರವಾರದ೦ದು ಜರಗಲಿದ್ದು ಈ ಕಾರ್ಯಕ್ರಮಕ್ಕಾಗಿ ಸಕಲ ಸಿದ್ದತೆಯನ್ನು ಮ೦ದಿರ ಮಠದ ಟ್ರಸ್ಟಿಗಳು ಹಾಗೂ ಆಡಳಿತ ಮ೦ಡಳಿಯ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು ನಡೆಸಿದ್ದಾರೆ.

ಶುಕ್ರವಾರದ೦ದು ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 

No Comments

Leave A Comment