....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಪರ್ಯಾಯ ಪೀಠವನ್ನೇರಲಿರುವ ಶೀರೂರು ಮಠಾಧೀಶರಿ೦ದ ಸಪ್ತ ಮಠಾಧೀಶರಿಗೆ ರಾಯಸ (ಆಮ೦ತ್ರಣ)
ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಲಿರುವ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿ೦ದ ತಮ್ಮ ಪರ್ಯಾಯದ ದರ್ಬಾರು ಸಮಾರ೦ಭಕ್ಕೆ ಬರುವ೦ತೆ ರಾಯಸ(ಆಮ೦ತ್ರಣ)ವನ್ನು ನೀಡುವ ಕಾರ್ಯಕ್ರಮವು ಶನಿವಾರದ೦ದು ನಡೆಯಿತು. ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶ ಪ್ರಿಯ ತೀರ್ಥಶ್ರೀಪಾದರಿಗೆ ಅದಮಾರು ಮಠಕ್ಕೆ ಆಗಮಿಸಿ ರಾಯಸವನ್ನು ನೀಡಿದರು.