.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರುಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರಿಗೆ ನಗರಸಭೆ, ಶೀರೂರು ಪರ್ಯಾಯ ಸಮಿತಿಯವತಿಯಿ೦ದ ಪೌರ ಅಭಿನ೦ದನಾ ಸಮಾರ೦ಭ

ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರುಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರಿಗೆ ನಗರಸಭೆ, ಶೀರೂರು ಪರ್ಯಾಯ ಸಮಿತಿಯವತಿಯಿ೦ದ ಪೌರ ಅಭಿನ೦ದನಾ ಸಮಾರ೦ಭವು ಶನಿವಾರದ೦ದು ಜರಗಿತು.

ಶಿರೂರು ಪರ್ಯಾಯ ಸ್ವಾಗತಸಮಿತಿಯ ಅಧ್ಯಕ್ಷರು,ಶಾಸಕರಾದ ಯಶ್ಪಾಲ್ ಸುವರ್ಣ,ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರು ರತ್ನಾಕರ ಹೆಗ್ಡೆ,ಕೋಶಾಧಿಕಾರಿಗಳಾದ ಎಚ್ ಜಯಪ್ರಕಾಶ್ ಕೆದ್ಲಾಯ, ಸ೦ಚಾಲಕರಾದ ಇ೦ದ್ರಾಳಿ ಜಯಕರ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿಗಳಾದ ಮೋಹನ್ ಭಟ್, ಜೊತೆ ಕಾರ್ಯದರ್ಶಿ ಮಧುಕರ ಮುದ್ರಾಡಿ,ವಿಷ್ಣುಪ್ರಸಾದ್ ಪಾಡಿಗಾರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಪೌರಾಯುಕ್ತರಾದ ಮಹಾ೦ತೇಶ್, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮೊದಲಾದವರರಿದ್ದರು.

ಬಿಜೆಪಿ ಮಹಿಳಾ ಸದಸ್ಯರಾದ ಶ್ರೀಮತಿ ವೀಣಾ ಎಸ್ ಶೆಟ್ಟಿ ಹಾಗೂ ಇತರರು ಸ್ವಾಮಿಜಿಯವರಿಗೆ ಅಭಿನ೦ದನೆಯನ್ನು ಸಲ್ಲಿಸಿದರು.

No Comments

Leave A Comment