...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಹಿರಿಯ ಪತ್ರಕರ್ತರಿಗೆ ಪರ್ಯಾಯ ಶ್ರೀಶಿರೂರು ಮಠಾಧೀಶರಿ೦ದ ಫಲಮ೦ತ್ರಾಕ್ಷತೆ…

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.

 

No Comments

Leave A Comment