ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಹಿರಿಯ ಪತ್ರಕರ್ತರಿಗೆ ಪರ್ಯಾಯ ಶ್ರೀಶಿರೂರು ಮಠಾಧೀಶರಿ೦ದ ಫಲಮ೦ತ್ರಾಕ್ಷತೆ…

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.

 

No Comments

Leave A Comment