....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಹಿರಿಯ ಪತ್ರಕರ್ತರಿಗೆ ಪರ್ಯಾಯ ಶ್ರೀಶಿರೂರು ಮಠಾಧೀಶರಿ೦ದ ಫಲಮ೦ತ್ರಾಕ್ಷತೆ…

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.

 

No Comments

Leave A Comment