ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಹಿರಿಯ ಪತ್ರಕರ್ತರಿಗೆ ಪರ್ಯಾಯ ಶ್ರೀಶಿರೂರು ಮಠಾಧೀಶರಿ೦ದ ಫಲಮ೦ತ್ರಾಕ್ಷತೆ…

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.

 

No Comments

Leave A Comment