.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹಿರಿಯ ಪತ್ರಕರ್ತರಿಗೆ ಪರ್ಯಾಯ ಶ್ರೀಶಿರೂರು ಮಠಾಧೀಶರಿ೦ದ ಫಲಮ೦ತ್ರಾಕ್ಷತೆ…

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.

 

No Comments

Leave A Comment