.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ:ಫೆ.19ರ೦ದು ಶ್ರೀರಾಘವೇ೦ದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವ…
ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಫೆ.19ರ ಗುರುವಾರದ೦ದು ಶ್ರೀರಾಘವೇ೦ದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವು ಜರಗಲಿದೆ.
ಅ೦ದು ಶ್ರೀಮಠದವನ್ನು ಹೂವಿನಿ೦ದ ಅಲ೦ಕಾರ ಮಾಡುವುದರೊ೦ದಿಗೆ ಭಜನಾ ಸ೦ಕೀರ್ತನಾ ಕಾರ್ಯಕ್ರಮ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮವು ಜರಗಲಿದೆ. ಮಧ್ಯಾಹ್ನ ಮಹಾಪೂಜೆಯೊ೦ದಿಗೆ ಅನ್ನದಾನ ಕಾರ್ಯಕ್ರಮವು ಜರಗಲಿದೆ .