.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ “ವೀರವನಿತೆ-202” ಪ್ರಶಸ್ತಿ
ಉಡುಪಿ:ಬೆಂಗಳೂರಿನ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ “ವೀರವನಿತೆ 2026” ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಖ್ಯಾತ ಚಲನಚಿತ್ರ ತಾರ ಅನುರಾದ ಪ್ರಶಸ್ತಿ ಪ್ರದಾನ ಮಾಡಿದರು. ವೀಣಾ ಶೆಟ್ಟಿ ಅವರು ಸುಮಾರು ಮೂವತ್ತು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹೀಗೆ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಚಿತ್ರಸಂತೆ ಸಂಸ್ಥೆಯ ಪ್ರಮುಖರಾದ ಅರುಣ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇವರಿಗೆ ಕರಾವಳಿಕಿರಣ ಡಾಟ್ ಅಭಿನ೦ದನೆಯನ್ನು ಸಲ್ಲಿಸಿ,ಶುಭವನ್ನು ಹಾರೈಸಿದೆ .