.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು…ಒಬ್ಬರು ಮಾಡಿದನ್ನು ಇನ್ನೊಬ್ಬರು ಹೊಡೆದು ನಾಶ ಮಾಡುವುದರಲ್ಲಯೇ ಭಕ್ತರ ಹಣ ನೀರು ಪಾಲು…

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು…ಒಬ್ಬರು ಮಾಡಿದನ್ನು ಇನ್ನೊಬ್ಬರು ಹೊಡೆದು ನಾಶ ಮಾಡುವುದರಲ್ಲಯೇ ಭಕ್ತರ ಹಣ ನೀರು ಪಾಲು ಆಗುತ್ತಿರುವುದು ದೊಡ್ಡ ದುರ೦ತ. ಕನಗೋಪುರದ ಏದುರು ಭಜನಾ ಕಾರ್ಯಕ್ರಮಕ್ಕೆ ಬ್ರೇಕ್ ಹೊಡೆದ ಹೊಸ ಪೀಠಾಧಿಪತಿ.ಇದೀಗ ಮತ್ತೆ ಭಕ್ತರು ನೀಡದ ಹಣದಿ೦ದ ಪುತ್ತಿಗೆ ಶ್ರೀಗಳು ಮಾಡಿದ ವಾಕರ್ ಬ್ರೀಜ್ ನೆಲಸಮ ಆಗುತ್ತಿರುವ ಬಗ್ಗೆ ನಮ್ಮ ಕರಾವಳಿಕಿರಣ ಡಾಟ್ ಕಾ೦ಗೆ ಖಚಿತ ಮಾಹಿತಿ ಲಭ್ಯವಾಗಿದೆ.

 

No Comments

Leave A Comment