...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಹಿರಿಯ ಪತ್ರಕರ್ತ ಗಣೇಶ್ ಪ್ರಭು ಇನ್ನಿಲ್ಲ …

ಉಡುಪಿ ಎಂ ಜಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ, ಉಪನ್ಯಾಸಕರ ಜೊತೆ ಪ್ರತಿಯೆಾಂದು ವಿಷಯಗಳನ್ನು ಗಾಢವಾಗಿ ಚಚೆ೯ಮಾಡುತ್ತಿದ್ದ ಪ್ರತಿಭಾವಂತ ಮಾನವಿಕ ಶಾಸ್ತ್ರದ ವಿದ್ಯಾರ್ಥಿಯಾಗಿದ್ದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳಿಸಿಕೊಂಡ ವ್ಯಕ್ತಿ.  ಉಡುಪಿಯಲ್ಲಿ ದಿ ಹಿಂದೂ ಪತ್ರಿಕೆಯ ಹಿರಿಯ ವರದಿಗಾರ, ಅಲ೦ಕಾರ ಟಾಕೀಸ್ ಹಿಂದಿನ ಮಹಾಲಸ ಮನೆ.

ಮಣಿಪಾಲದ ಮಾರ್ನಿ೦ಗ್ ನ್ಯೂಸ್ ಪತ್ರಿಕೆಯಲ್ಲಿ ಕೆಲಸ ಮಾಡಿದ ವ್ಯಕ್ತಿ.

No Comments

Leave A Comment