.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹಿರಿಯ ಪತ್ರಕರ್ತ ಗಣೇಶ್ ಪ್ರಭು ಇನ್ನಿಲ್ಲ …

ಉಡುಪಿ ಎಂ ಜಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ, ಉಪನ್ಯಾಸಕರ ಜೊತೆ ಪ್ರತಿಯೆಾಂದು ವಿಷಯಗಳನ್ನು ಗಾಢವಾಗಿ ಚಚೆ೯ಮಾಡುತ್ತಿದ್ದ ಪ್ರತಿಭಾವಂತ ಮಾನವಿಕ ಶಾಸ್ತ್ರದ ವಿದ್ಯಾರ್ಥಿಯಾಗಿದ್ದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳಿಸಿಕೊಂಡ ವ್ಯಕ್ತಿ.  ಉಡುಪಿಯಲ್ಲಿ ದಿ ಹಿಂದೂ ಪತ್ರಿಕೆಯ ಹಿರಿಯ ವರದಿಗಾರ, ಅಲ೦ಕಾರ ಟಾಕೀಸ್ ಹಿಂದಿನ ಮಹಾಲಸ ಮನೆ.

ಮಣಿಪಾಲದ ಮಾರ್ನಿ೦ಗ್ ನ್ಯೂಸ್ ಪತ್ರಿಕೆಯಲ್ಲಿ ಕೆಲಸ ಮಾಡಿದ ವ್ಯಕ್ತಿ.

No Comments

Leave A Comment