...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ ಸೋಮನಾಥೇಶ್ವರನಿಗೆ .. ಸೂರ್ಯ ರಶ್ಮಿ. ಸ್ಪರ್ಶ

ಉಡುಪಿ ಅನಂತೇಶ್ವರ ದೇವಾಲಯದ ಹಿಂಭಾಗದಲ್ಲಿ. ಸೋಮನಾಥೇಶ್ವರ ಚಿಕ್ಕ ದೇವಾಲಯವಿದ್ದು. ಅಲ್ಲಿ ಇಂದು ಬೆಳಗಿನ ಜಾವ ಬುದ್ಧ ಪೂರ್ಣಿಮೆಯಂದು ಶಿವಲಿಂಗಕ್ಕೆ ಸೂರ್ಯನ ಬೆಳಕು. ಸ್ಪರ್ಶಿಸುವುದು ಕಂಡುಬಂದಿದೆ

 ಇನ್ನೆರಡು ದಿವಸ. ಈ ಈ ಲಿಂಗಕ್ಕೆ ಸೂರ್ಯನ ಬೆಳಕು ಹಾದುಹೋಗಲಿದ್ದು. ಸ್ಥಳೀಯ ಪೂಜಾ ಅರ್ಚಕರು ತಿಳಿಸಿದ್ದಾರೆ. ಉತ್ತರಾಯರದ ಪರ್ವಕಾಲದಲ್ಲಿ ಬುದ್ಧ ಪೂರ್ಣಿಮೆ ಯಂದು ದೃಶ್ಯಗಳು ಕಂಡುಬರುವುದು ವಿಶೇಷತೆಯಾಗಿದೆ.

No Comments

Leave A Comment