.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಸೋಮನಾಥೇಶ್ವರನಿಗೆ .. ಸೂರ್ಯ ರಶ್ಮಿ. ಸ್ಪರ್ಶ

ಉಡುಪಿ ಅನಂತೇಶ್ವರ ದೇವಾಲಯದ ಹಿಂಭಾಗದಲ್ಲಿ. ಸೋಮನಾಥೇಶ್ವರ ಚಿಕ್ಕ ದೇವಾಲಯವಿದ್ದು. ಅಲ್ಲಿ ಇಂದು ಬೆಳಗಿನ ಜಾವ ಬುದ್ಧ ಪೂರ್ಣಿಮೆಯಂದು ಶಿವಲಿಂಗಕ್ಕೆ ಸೂರ್ಯನ ಬೆಳಕು. ಸ್ಪರ್ಶಿಸುವುದು ಕಂಡುಬಂದಿದೆ

 ಇನ್ನೆರಡು ದಿವಸ. ಈ ಈ ಲಿಂಗಕ್ಕೆ ಸೂರ್ಯನ ಬೆಳಕು ಹಾದುಹೋಗಲಿದ್ದು. ಸ್ಥಳೀಯ ಪೂಜಾ ಅರ್ಚಕರು ತಿಳಿಸಿದ್ದಾರೆ. ಉತ್ತರಾಯರದ ಪರ್ವಕಾಲದಲ್ಲಿ ಬುದ್ಧ ಪೂರ್ಣಿಮೆ ಯಂದು ದೃಶ್ಯಗಳು ಕಂಡುಬರುವುದು ವಿಶೇಷತೆಯಾಗಿದೆ.

No Comments

Leave A Comment