....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

1ವಾರಗಳಕಾಲ ನೂತನ ಉಪನಯನವಾದ ವಟುಗಳಿಗೆ ಚೇ೦ಪಿ ರಾಮಚಂದ್ರ ಭಟ್ ನೇತೃತ್ವದಲ್ಲಿ ಸಂದ್ಯಾವಂದನೆ ಶಿಬಿರ

ಉಡುಪಿ: ಉಡುಪಿ ಒಳಕಾಡಿನ ಅನಂತವೈದಿಕ ಕೇಂದ್ರದಲ್ಲಿ ವೇದ ಮೂರ್ತಿ ಚೇ೦ಪಿ ರಾಮಚಂದ್ರ ಭಟ್ ನೇತೃತ್ವದಲ್ಲಿ ಇತ್ತೀಚಿಗೆ ಒಂದು ವಾರಗಳಕಾಲ ನೂತನ ಉಪನಯನವಾದ ವಟುಗಳಿಗೆ ಸಂದ್ಯಾವಂದನೆ ಶಿಬಿರ ಉಚಿತವಾಗಿ ಆಯೋಜಿಸಿ ನೂತನ ವಟುಗಳಿಗೆ ಮಂತ್ರ ಪಠ , ದೇವತಾ ಪೂಜಾ ವಿಧಿ ವಿಧಾನಗಳನ್ನು ಮನದಟ್ಟು ವಾಗುವಂತೆ ತಿಳಿಸಿದರು.

ಇಂತಹ ಶಿಬಿರಗಳಿಂದ ಮಕ್ಕಳ ವಿದ್ಯಾಭ್ಯಾಸ ಹಾಗೂ ಬೌಧಿಕ ಬೆಳವಣಿಗೆಗೆ ಪೂರ್ವಕ ವಾಗಿದ್ದು ಮೇ ತಿಂಗಳಲ್ಲಿ ಪುನಃ ಸಂದ್ಯಾವಂದನೆ ಶಿಬಿರ ಆಯೋಜಿಸಲಾಗುವುದು ತಿಳಿಸಿದರು.

No Comments

Leave A Comment