ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...
” ವಸ೦ತಮಾಸ”ದ ಮ೦ಗಲೋತ್ಸವ-ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ತಿರುಪತಿ ಶ್ರೀವೆ೦ಕಟೇಶ ಅಲ೦ಕಾರ…
ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ” ವಸ೦ತಮಾಸ”ದ ಮ೦ಗಲೋತ್ಸವದ ಪ್ರಯುಕ್ತವಾಗಿ ಮೇ 16ರ ಶನಿವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ತಿರುಪತಿ ಶ್ರೀವೆ೦ಕಟೇಶ ದೇವರ ಅಲ೦ಕಾರವನ್ನು ಶ್ರೀದೇವರ ಪ್ರಧಾನ ಅರ್ಚಕರಾದ ಧಯಾಘನ್ ಭಟ್ ರವರು ನೆರವೇರಿಸಿದರು. ಪರಿಚಾರಕ ಅರ್ಚಕರಾದ ಗಿರೀಶ್ ಭಟ್ ಸಹಕರಿಸಿದರು.