.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಮಲ್ಲಿಗೆ ಹೂವಿನಾಲ೦ಕಾರ
ಅಧಿಕ ಮಾಸದ ದಿನವಾದ ಬುಧವಾರದ೦ದು ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಮಲ್ಲಿಗೆ ಹೂವಿನಾಲ೦ಕಾರದನ್ನು ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು. ಶ್ರೀದೇವರ ಪರಿಚಾರಿಕೆಯ ಗಿರೀಶ್ ಭಟ್ ರವರು ಸಹಕರಿಸಿದರು.