ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಪತಂಜಲಿ ಯೋಗ ಸಮಿತಿ ಉಡುಪಿ, ಪಣಿಯಾಡಿ ಕಕ್ಷೆಯವರಿಂದ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಪತಂಜಲಿ ಯೋಗ ಸಮಿತಿ ಉಡುಪಿ, ಪಣಿಯಾಡಿ ಕಕ್ಷೆಯವರಿಂದ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರ, ಪಣಿಯಾಡಿಯಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಕಕ್ಷೆಯ ಪ್ರಥಮ ವಾರ್ಷಿಕೋತ್ಸವ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ  ನಾರಾಯಣ ಮಡಿ, ಮುಖ್ಯ ಅತಿಥಿಗಳಾಗಿ ವೇದಮೂರ್ತಿ  ಕೆ.ರಾಘವೇಂದ್ರ ಭಟ್, ನ್ಯಾಯವಾದಿ  ಕೆ. ಆರ್. ರಾಮಚಂದ್ರ ಅಡಿಗ, ಪತಂಜಲಿ ಅಜೀವ ಸದಸ್ಯ ಮಲ್ಪೆ ವಿಶ್ವನಾಥ್ ಭಟ್, ಪತಂಜಲಿ ಜಿಲ್ಲಾ ಪ್ರಭಾರಿ ಕೆ. ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಯೋಗ ಪ್ರಾತ್ಯಕ್ಷಿಕೆ ಹಾಗೂ ಯೋಗ ನ್ರತ್ಯ ಪದ್ಮಾಕ್ಷೀ ಆರ್ ಆಚಾರ್ಯ ಮತ್ತು ರವೀನಾ ಶೆಟ್ಟಿ ಹಾಗೂ ನಿತ್ಯ ಯೋಗಾರ್ತಿಗಳವರಿಂದ ನಡೆಯಿತು.

No Comments

Leave A Comment