.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಹೆಸರಾಂತ ಗ್ಯಾರೇಜ್ ಮಾಲಕ ಅಶೋಕ್ ಸುವರ್ಣ ನಿಧನ

ಉಡುಪಿ: ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರೋಡಿಯ ಕಾರ್ಯದರ್ಶಿ, ಹೆಸರಾಂತ ಕಾರ್ ಮೆಕಾನಿಕ್ ಗ್ಯಾರೇಜ್ ಮಾಲಕ ಅಶೋಕ್ ಸುವರ್ಣ ಕಳೆದ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು.

ಇವರು ಗರಡಿಯ ಜೀರ್ಣೋದ್ದಾರ ಸಮಯ ತಮ್ಮನ್ನು ಹಾಗೂ ಇತರ ಸಂಘಟನೆಗಳೊಂದಿಗೆ ದುಡಿದಿದ್ದರು. ಮೃತರು ತಾಯಿ ಪತ್ನಿ ಹಾಗೂ ಎರಡು ಮಕ್ಕಳನ್ನು ಹಾಗೂ ಸಹೋದರ ಸಹೋದರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

No Comments

Leave A Comment