ಮೈಸೂರಿನ ಕೃಷ್ಣಮ೦ದಿರದಲ್ಲಿ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ 13ನೇ ಚಾತುರ್ಮಾಸ್ಯ ವೃತ ಆರ೦ಭ…
ಉಡುಪಿ:ಉಡುಪಿಯ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮೈಸೂರು ಕೃಷ್ಣ ಮಂದಿರದಲ್ಲಿ ತಮ್ಮ13ನೇ ಚಾತುರ್ಮಾಸ್ಯ ವೃತವನ್ನು ದಿನಾ೦ಕ ಜುಲೈ 29ರ ಬುಧವಾರದ೦ದು ಪ್ರಾರಂಭಿಸಿದ್ದಾರೆ .
ಈ ಸಂದರ್ಭದಲ್ಲಿ ಪಾಠ ಪ್ರವಚನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎ೦ದು ಮಠದ ಮೂಲಗಳು ತಿಳಿಸಿವೆ.