....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಭಾರೀ ಮಳೆ-ಆಗಸ್ಟ್ 1ರ೦ದು ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ-ಡಿಸಿ ದರ್ಶನ್ ಎಚ್.ವಿ
ಮ೦ಗಳೂರು:ಜು.31.ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಕಾರಣದಿ೦ದಾಗಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅ೦ಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ.1ರ ಶನಿವಾರದ೦ದು ರಜೆಯನ್ನು ದ.ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.