ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ

ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ.
ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.

No Comments

Leave A Comment