....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ
ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ.
ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.