ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸಾರ್ಜನಿಕರಿಗೆ,ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ…

ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು.

ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ ಮಕ್ಕಳು,ಮಹಿಳೆಯರು,ಪುರುಷರು ಭಾಗವಹಿಸಿದ್ದರು.

No Comments

Leave A Comment