....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸಾರ್ಜನಿಕರಿಗೆ,ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ…
ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.
ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು.
ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ ಮಕ್ಕಳು,ಮಹಿಳೆಯರು,ಪುರುಷರು ಭಾಗವಹಿಸಿದ್ದರು.