ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ. ತೀವ್ರ ಹಲ್ಲೆಗೊಳಾಗದ ಯುವಕನನ್ನು ಉಡುಪಿ ಕಾಂಗ್ರೆಸ್ ನ NSUI ಉಪಾಧ್ಯಕ್ಷ ಚಿಟ್ಟಾಡಿ ಬೈಲೂರು ನಿವಾಸಿ ಶರತ್ ಕುಂದರ್ (25) ಎಂದು ತಿಳಿದುಬಂದಿದೆ. ಶರತ್ ಕುಂದರ್ ಜ.30
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವೆಯವರ ಬಜೆಟ್ ಕೃತಕ ಬುದ್ಧಿಮತ್ತೆ, ವಾಣಿಜ್ಯ, ಕೃಷಿ ಮತ್ತು ಗಂಭೀರ ಕಾಯಿಲೆಗಳಿಗೆ ಒತ್ತು ನೀಡಿದೆ. ಕೇಂದ್ರವು ಹಲವಾರು ರಫ್ತು-ಸಂಬಂಧಿತ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಅಮೆರಿಕ ಸುಂಕಗಳ ಸವಾಲುಗಳನ್ನು
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ 2026 ರಲ್ಲಿ ರಕ್ಷಣಾ ಇಲಾಖೆಗೆ ಗಣನೀಯ ನಿಧಿ ಮೀಸಲಿರಿಸಿದ್ದು, Operation Sindoor ನಂತರ ಕೇಂದ್ರ ಸರ್ಕಾರ ಹಲವು ಕ್ರಮಗಳ ಕೈಗೊಂಡಿದೆ. 2025-26ರಲ್ಲಿ ಸಶಸ್ತ್ರ ಪಡೆಗಳಿಗೆ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು, ಇದು ಹಿಂದಿನ ವರ್ಷದ 6.22
ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ನಂತರ, ತಂದೆ ಮತ್ತು ಮಗನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 52.30 ಲಕ್ಷ ರೂ. ಮತ್ತು 25,000 ರೂ. ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ
ಬೆಂಗಳೂರು: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಸಿ.ಜೆ. ರಾಯ್ ಲಾಂಗ್ಫೋರ್ಡ್ ಟೌನ್ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದು, ಈ ನಡುವೆ ಸಾವಿನ ಹಿಂದಿನ ಕಾರಣ ಕುರಿತು ಹಲವು ಅನುಮಾನಗಳು ಮೂಡತೊಡಗಿವೆ. ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಸಂಬಂಧ ಕಾನ್ಫಿಡೆಂಟ್ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಟಿಎ ಜೋಸೆಫ್
ಬೆಂಗಳೂರು: ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ
ಉಡುಪಿ:ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿ ಜರುಗಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಡಾ.ಅಶೋಕ್ ಹೆಚ್, ಜಿಲ್ಲಾ ಶಸ್ತ್ರಚಿಕಿತ್ಸಕರು ಇವರು ಭಾರತದಲ್ಲಿ ಲಿಂಗ ತಾರತಮ್ಯ ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಹೆಣ್ಣು ಮಕ್ಕಳನ್ನು ಉಳನ,
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ನಿಯಮ ಉಲ್ಲಂಘಿಸಿ ತಮ್ಮ ಸ್ನೇಹಿತನಾದ ಪೊಲೀಸ್ ಕಾನ್ಸ್ಟೇಬಲ್ಗೆ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ಹಿನ್ನೆಲೆಯಲ್ಲಿ ಕಾರಾಗೃಹದ ವಾರ್ಡನ್ವೊಬ್ಬರು ವರ್ಗಾವಣೆಗೊಂಡಿದ್ದಾರೆ. ವಾರ್ಡನ್ ಪ್ರಭು ಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್ರನ್ನು ಭೇಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿಪಿ)
ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಕಂಠಪೂರ್ತಿ ಕುಡಿದು ತಮ್ಮ ಟೊಯೊಟಾ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್ ಪಟೇಲ್.