ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಪತಂಜಲಿ ಯೋಗ ಸಮಿತಿ ಉಡುಪಿ, ಪಣಿಯಾಡಿ ಕಕ್ಷೆಯವರಿಂದ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರ, ಪಣಿಯಾಡಿಯಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಕಕ್ಷೆಯ ಪ್ರಥಮ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ  ನಾರಾಯಣ ಮಡಿ, ಮುಖ್ಯ ಅತಿಥಿಗಳಾಗಿ ವೇದಮೂರ್ತಿ  ಕೆ.ರಾಘವೇಂದ್ರ ಭಟ್, ನ್ಯಾಯವಾದಿ  ಕೆ. ಆರ್. ರಾಮಚಂದ್ರ ಅಡಿಗ, ಪತಂಜಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ

ಐರ್ಲೆಂಡ್: ಐರ್ಲೆಂಡ್ ನಲ್ಲಿ ನಡೆದ ಭಾರತ-ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ತಂಡ 34 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲಿಂಗ್ ನ್ನು ಸಮರ್ಥವಾಗಿ ಎದುರಿಸಿದ ಎದುರಾಳಿ ತಂಡ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182

ಉಡುಪಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಒಬ್ಬರಾದ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ದೇವಾಲಯದ ನಿಧಿ ದುರುಪಯೋಗದ ಆರೋಪದ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿ, ಪವಿತ್ರ ಸ್ಥಳದಲ್ಲಿ ಇಂತಹ ಘೋರ ಅಪರಾಧ ನಡೆಯಬಾರದಿತ್ತು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಉತ್ತರ ಪ್ರದೇಶ ರಾಜ್ಯ ಸರ್ಕಾರದ

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಲಾದ 8 ಆರೋಪಿಗಳನ್ನು ಜೂನ್ 29 ರವರೆಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ, ಈ ಅವಧಿಯಲ್ಲಿ ತನಿಖಾಧಿಕಾರಿಗಳು ಅವರನ್ನು ವಿಚಾರಣೆ ಮುಂದುವರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸೋಮವಾರದವರೆಗೆ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದ್ದು, ನಂತರ ವಿಶೇಷ ನ್ಯಾಯಾಲಯದ ಮುಂದೆ

ಧರ್ಮಸ್ಥಳ: ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರಿಕ, ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಶುಕ್ರವಾರ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು,

ನವದೆಹಲಿ: ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಶುಲ್ಕವನ್ನು ಹೆಚ್ಚಿಸುತ್ತಿದೆ. ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ಅಧಿಸೂಚನೆ ಹೊರಡಿಸಿದ ನಂತರ ಜುಲೈ 1, 2026 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಹೊಸ ಪಾಸ್‌ಪೋರ್ಟ್ ಅರ್ಜಿಗಳು, ನವೀಕರಣಗಳು, ತತ್ಕಾಲ್ ಸೇವೆಗಳು ಮತ್ತಿತರ ಪಾಸ್‌ಪೋರ್ಟ್ ಸಂಬಂಧಿತ ಸೌಲಭ್ಯಗಳಿಗೆ ಹೊಸ ಶುಲ್ಕಗಳು ಅನ್ವಯಿಸುತ್ತವೆ. ಆದಾಗ್ಯೂ, ಪಾಸ್‌ಪೋರ್ಟ್‌ಗಳ

ಬೆಂಗಳೂರು: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಗುರುವಾರ ರದ್ದುಗೊಳಿಸಿದೆ. ಹೀಗಾಗಿ ಶ್ರೀಗಳಿಗೆ ಈಗ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ,

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ