ಚೆನ್ನೈ: ಮೊದಲ ಹಂತದ ನೀಟ್ ಯುಜಿ ಕೌನ್ಸೆಲಿಂಗ್ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಒಂದು ದುರಂತ ನಡೆದಿದೆ. ವೈದ್ಯೆಯಾಗುವ ಮತ್ತು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕನಸನ್ನು ನನಸಾಗಿಸಲು ಶ್ರಮಿಸಿದರೂ ಕೌನ್ಸೆಲಿಂಗ್ ಪಟ್ಟಿಯಲ್ಲಿ ಸ್ಥಾನ ಸಿಗದಿದ್ದಕ್ಕೆ ತಿರುನಲ್ವೇಲಿಯ ಪಳಯಂಕೊಟ್ಟೈ ಮೂಲದ ಐಟಿ ಉದ್ಯೋಗಿಯೊಬ್ಬರ ಮಗಳು 21 ವರ್ಷದ ಶ್ರುತಿ ಲಯಾ
ಉಡುಪಿ:ಪತ್ರಿಕೆಯನ್ನು ಓದುವವರೇ ಕಮ್ಮಿ ಅದರಲ್ಲಿ ಪುಟಗಟ್ಟಲೇ ಜಾಹೀರಾತು ಒ೦ದೆಡೇಯಾದರೆ ಮತ್ತೊ೦ದು ಕಡೆಯಲ್ಲಿ ಜಾಹೀರಾತುದಾರರ ಒತ್ತಡದಲ್ಲಿ ಉಚಿತ ಸುದ್ದಿಗಳ ಸರಮಾಲೆ. ಪತ್ರಿಕಾ ಏಜ೦ಟರಿಗೆ ಪತ್ರಿಕೆ ಕಡಿಮೆದರಲ್ಲಿ ಬ೦ದರೂ ಇವತ್ತು ಸರ್ವಿಸ್ ಚಾರ್ಚ್ ನ್ನು ಓದುಗರಿಗೆ ಹೊರೆಯಾಗುತ್ತಿದೆ.2.80ಪೈಸೆಗೆ ಪತ್ರಿಕೆ ಬರುತ್ತಿದೆ. ಅದರೆ ಮಾರುಕಟ್ಟೆಯಲ್ಲಿ 6ರೂಗೆ ಮಾರಾಟಮಾಡುತ್ತಿದ್ದಾರೆ. ಯಾವ ನ್ಯಾಯ?ನಗರದಲ್ಲಿ ಹಲವಾರು ಪತ್ರಿಕೆಯ ಏಜೆ೦ಟರು
ಉಡುಪಿ ಶ್ರೀರಾಘವೇ೦ದ್ರಮಠದಲ್ಲಿ 355ನೇ ರಾಯರ ಆರಾಧನಾ ಮಹೋತ್ಸವ ಭಾನುವಾರದ೦ದು 2ನೇದಿನ -ಪಲ್ಲಪೂಜೆ-ರಥೋತ್ಸವ ಶ್ರೀಅದಮಾರುಮಠಾಧೀಶರು ಬೆಳಿಗ್ಗಿನ ಪ೦ಚಾಮೃತ ಅಭಿಷೇಕ ,ಶ್ರೀಕೃಷ್ಣಾಪುರ,ಹಾಗೂ ಪರ್ಯಾಯ ಶ್ರೀಶಿರೂರು ಮಠಾಧೀಶರು ಮಧ್ಯಾಹ್ನದ ಪೂಜೆ,ಪಲ್ಲಪೂಜೆನ್ನು ನೆರವೇರಿಸಿದರು. ಸಾಯ೦ಕಾಲ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಾಯರ ಉತ್ಸವಮೂರ್ತಿಯನ್ನು ಬೆಳ್ಳಿಯ ಪಲ್ಲಕಿಯಲ್ಲಿರಿಸಿ ಮಠದ ಒಳಭಾಗದಲ್ಲಿ ಉತ್ಸವವನ್ನು ನಡೆಸಿ ನ೦ತರ
ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ
ಉಡುಪಿ: ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಘವೇಂದ್ರ ಮಠದಲ್ಲಿ ಮೊದಲ ದಿನದ ಮಹಾಪೂಜೆ ಭಕ್ತಿಭಾವದಿಂದ ನೆರವೇರಿತು. ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಪಾಲ್ಗೊಂಡರು. ಬಳಿಕ ಶ್ರೀಗುರುರಾಯರ ಸನ್ನಿಧಿಯಲ್ಲಿ ಮಹಾಪೂಜೆ ನೆರವೇರಿತು. ಮಹಾಪೂಜೆಯ ಸಂದರ್ಭದಲ್ಲಿ ಅಪಾರ
ಚಂಡೀಗಢ (ಹರಿಯಾಣ): ಸಂಸತ್ತಿನ ಅಧಿವೇಶನವೇ ಆಗಲಿ ಅಥವಾ ಯಾವುದೇ ರಾಜ್ಯದ ವಿಧಾನಸಭೆಯ ಅಧಿವೇಶನವಾಗಲಿ ಪೂರ್ಣ ಪ್ರಮಾಣದಲ್ಲಿ ನಡೆಯಲ್ಲ! ಒಂದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಗದ್ದಲದಿಂದ ಅಧಿವೇಶನಗಳು ಮುಂದೂಡುತಲೆ ಇರುತ್ತವೆ. ಜೊತೆಗೆ ಈ ಅಧಿವೇಶನಗಳಿಗೆ ಹಾಜಾರಗುವ ಸದಸ್ಯರ ಸಂಖ್ಯೆ ಕೂಡ ಕಮ್ಮಿಯೇ. ಅದರಲ್ಲೂ, ಕೆಲವು ಸದಸ್ಯರು ಅನಾರೋಗ್ಯದ ನೆಪವೊಡ್ಡಿ ವರ್ಷವಾದರೂ
ಉಡುಪಿ:ಆ. 27: ಶ್ರೀಕೃಷ್ಣಮಠದ ರಥಬೀದಿಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಬೃಂದಾವನ ಸಾನ್ನಿಧ್ಯದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ ಆಜ್ಞಾನುಸಾರ ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಅಷ್ಟಮಠಾಧೀಶರ ಸಾನ್ನಿಧ್ಯದಲ್ಲಿ ಆ. 29ರಿಂದ 31ರ ವರೆಗೆ ಶ್ರೀ ರಾಘವೇಂದ್ರಗುರು ಸಾರ್ವಭೌಮರ 355ನೇ ಆರಾಧನಾ ಮಹೋತ್ಸವ,
ಕಠ್ಮಂಡು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಗುರುವಾರ 469ಕ್ಕೆ ಏರಿಕೆಯಾಗಿದೆ. ಇನ್ನೂ 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 290 ಮಂದಿ ಭಾರತೀಯರು ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಕೆಸರು ಹಾಗೂ ಅವಶೇಷಗಳ ನಡುವೆ ಸಿಲುಕಿರುವವರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಇದೇ