....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮಂಗಳೂರು: ಕೆಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆ.4 ನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆ.9ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು. ಪ್ರಧಾನ ಧರ್ಮ

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ. ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌,

ರೆಂಜಾಳ, ಆ.9: ಕೇರಳದ ವಯನಾಡ್ ನಲ್ಲಿ ಭೂಕುಸಿತದ ಭೀಕರ ದೃಶ್ಯಗಳನ್ನು ನೋಡಿದವರಿಗೆ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಲ್ದಬೆಟ್ಟು ಹೇಡ್ಮೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಕಾಣಿಸಿಕೊಂಡಿರುವ ಭೂಕುಸಿತದ ಮುನ್ಸೂಚನೆ ಅದೇ ರೀತಿಯ ಅಪಾಯದ ತೂಗುಗತ್ತಿಯಂತೆ ಗೋಚರಿಸಿದರೆ ಆಶ್ಚರ್ಯವಿಲ್ಲ. ಗುಡ್ಡದ ಬದಿಯಲ್ಲಿ ಕಳೆದ 80 ವರ್ಷಗಳಿಂದ ಮನೆ ಮಾಡಿಕೊಂಡು

ಬೆಂಗಳೂರು: ಲಿಪ್‌ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ

ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್‌ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್‌ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್‌

ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಲಾರಿಯೊಂದು ಹರಿದು ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಭೀಕರ ಅಪಘಾತಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ

ಉಡುಪಿ: ಮತ್ತೆ ಪ್ರಶಾ೦ತವಾದ ಹಾಗೂ ಬುದ್ಧಿವ೦ತರ ಉಡುಪಿ ಜಿಲ್ಲೆಯ ಶೂಟೌಟ್

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ

ಉಡುಪಿ: ವಿಶ್ವ ಹಿಂದೂ ಪರಿಷತ್‌ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರದ೦ದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್, ಉ.ಜಿ.ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್.,

ಮಣಿಪಾಲ:ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರತ್ನ ನಗರದ ಡಿಸಿ ಆಫೀಸ್ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿರುವ ಕೆಫೆಯಲ್ಲಿ ಅಕ್ರಮವಾಗಿ ಹುಕ್ಕಾ ನೀಡಲಾಗುತ್ತಿದೆ ಎಂಬ ಖಚಿತ