ಬೆಂಗಳೂರು: ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ. 1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್
ಬೆಂಗಳೂರು: ಕೊಪ್ಪಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಬಿಜೆಪಿ ಬುಧವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಈ ಹತ್ಯೆಯ ಹಿಂದೆ ಜಿಹಾದಿ ಉಗ್ರಗಾಮಿ ಸಂಘಟನೆಗಳ "ಪಿತೂರಿ" ಇದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ
ಉಡುಪಿಯ ರಾಘವೇ೦ದ್ರ ಮಠದಲ್ಲಿ ಅಗಸ್ಟ್ 10ರಿ೦ದ ಆರ೦ಭಗೊ೦ಡ ಶ್ರೀರಾಘವೇ೦ದ್ರ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಅಗಸ್ಟ್ 12ರ೦ದು ಸ೦ಪನ್ನ ಗೊ೦ಡಿತು. ಸೋಮವಾರದ೦ದು ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು,ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರುಗಳ ದಿವ್ಯ ಉಪಸ್ಥಿತಿಯಲ್ಲಿ ರಾಯರ ವಿಗ್ರಹಕ್ಕೆ ಚಾಮರ ಸೇವೆ,ಆರತಿಯನ್ನುಬೆಳಗಿಸುವುದರೊ೦ದಿಗೆ ಅದ್ದೂರಿಯ
ತಿರುಪತಿ: ಹೈದರಾಬಾದ್ ಮೂಲದ ಭಕ್ತ ಕೆ. ಶ್ರೀಕಾಂತ್ ಅವರು ಮಂಗಳವಾರ ವೆಂಕಟೇಶ್ವರ ಸ್ವಾಮಿ ದೇವಾಲಯದ ತಿರುಮಲ ತಿರುಪತಿ ದೇವಸ್ಥಾನಂಗೆ (TTD) ರೂ. 1 ಕೋಟಿ 10 ಲಕ್ಷ ದೇಣಿಗೆ ನೀಡಿದ್ದಾರೆ. ಇದರಲ್ಲಿ ರೂ. 1 ಕೋಟಿಯನ್ನು ಎಸ್ ವಿ ಅನ್ನ ಪ್ರಸಾದಂ ಟ್ರಸ್ಟ್ ಗೆ ನೀಡಿದರೆ, ರೂ. 10 ಲಕ್ಷ ವನ್ನು
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆಸಲಾಗಿದೆ. ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್ಗೆ ಹಾಜಾರಾಗಿಲ್ಲ ಹೀಗಾಗಿ,
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) 'ಸ್ಪಾಟ್ ಸಂಖ್ಯೆ 13'ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್(ಜಿಪಿಆರ್) ತಂತ್ರಜ್ಞಾನ ಬಳಸಿ ತೀವ್ರ ಶೋಧ ನಡೆಸುತ್ತಿದೆ. ಮೂಲಗಳ ಪ್ರಕಾರ, ಸ್ಥಳವನ್ನು ಸ್ಕ್ಯಾನ್ ಮಾಡಲು ಮತ್ತು ಭೂಮಿಯಲ್ಲಿ ಹೂತುಹೋಗಿರುವ ಯಾವುದೇ ವಸ್ತುಗಳನ್ನು ಪತ್ತೆಹಚ್ಚಲು
ಮಣಿಪಾಲ:ನಗರದಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು, ಕರ್ಕಶ ಶಬ್ಧ ಮಾಡಿಕೊಂಡು ಹೋಗುತ್ತಿದ್ದ ಕಾರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕೇರಳದ ಕಣ್ಣೂರು ನಿವಾಸಿ ಶೋಹೈಲ್ ನೀಲಾಕತ್(26)ನನ್ನು ವಶಕ್ಕೆ ಪಡೆಯಲಾಗಿದೆ. ಚಾಲಕ ಉಡುಪಿ ಕಡೆಯಿಂದ
ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬೈಂದೂರು ಪೊಲೀಸ್ ಪ್ರಕರಣದಲ್ಲಿ ಬೈಂದೂರಿನ ಗಂಗನಾಡು ಮೂಲದ ರಾಘವೇಂದ್ರ ಗೊಂಡ (35) ಮತ್ತು
ಉಡುಪಿ:ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಇತರ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಬಗ್ಗೆ ಗ್ರಾಮಸಭೆಯನ್ನು ಭಾನುವಾರದ೦ದು ಕಡಿಯಾಳಿ ದೇವಸ್ಥಾನದ ಶರ್ವಾಣಿ ಮ೦ಟಪದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ ವಿಜಯರಾಘರಾವ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸ೦ದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಪಟ್ಟಿಯನ್ನು ಪ್ರಕಟಿಸಲಾಯಿತು. ಗೌರವಾಧ್ಯಕ್ಷರುಗಳಾಗಿ ಯಶ್ಪಾಲ್ ಸುವರ್ಣ