ಉಡುಪಿ: Aug.1.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಕಚೇರಿಯಲ್ಲಿ ಕಳೆದ 26 ವರ್ಷ ಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ ಪ್ರೇಮಾನಂದ್ ರಾವ್ 1999ರಿಂದ ಉಡುಪಿ ಕಚೇರಿಯಲ್ಲೇ ಕರ್ತವ್ಯವನ್ನು ಉತ್ತಮವಾಗಿ
ಮಣಿಪಾಲ: ಅಗಸ್ಟ್ :01,ಮಹಿಳಾ ಸಮಾಜ ಮಣಿಪಾಲ ಇದರ 63 ನೇ ಸ್ಥಾಪಕ ದಿನಾಚರಣೆ ರೋಟರಿ ಹಾಲ್ ಮಣಿಪಾಲ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆಯ ಶ್ರೀಮತಿ ವಸಂತಿ ರಾಮದಾಸ್ ಪೈ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ ಸಮಾಜ ಮಣಿಪಾಲ ಇದರ ಸ್ಥಾಪಕರಾದ
ಬೆಂಗಳೂರು: ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿ ಸುದ್ದಿ ಪ್ರಸಾರ/ ಪ್ರಕಟ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮವೊಂದರ ವಿರುದ್ಧ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಕಾರ್ಯಕ್ರಮ ಇ೦ದು ಶುಕ್ರವಾರದ೦ದು 3ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆಯಿ೦ದ ಸಾವಿರಾರು ಮ೦ದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನವನ್ನು ಪಡೆಯುವ ದೃಶ್ಯವು ತಡರಾತ್ರೆಯವರೆಗೆ ಮು೦ದುವರಿದಿದೆ. ಅತ್ಯ೦ತ ಉತ್ತಮ ಉತ್ತಮ ಭಜನಾ ಮ೦ಡಳಿಗಳು ಇ೦ದು ತಮ್ಮ ತಮ್ಮ ಉತ್ತಮ
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ
ಮಂಗಳೂರು/ಉಡುಪಿ:ಜು. 29,ನಾಗಾರಾಧನೆಗೆ ಮೀಸಲಾಗಿರುವ ಹಬ್ಬವಾದ ನಾಗರ ಪಂಚಮಿಯನ್ನು ಕರಾವಳಿ ಭಾಗದಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಮುಂದಿನ ಹಬ್ಬಗಳ ಸರಣಿಯಾದ ಉಪಕರ್ಮ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶ ಚತುರ್ಥಿಯ ಆರಂಭವನ್ನು ಸೂಚಿಸುವ ನಾಗರ ಪಂಚಮಿಯನ್ನು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ದೇವಸ್ಥಾನ ಮತ್ತು ವಿವಿಧ
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ
ಜಾರ್ಖಂಡ್: ಜಾರ್ಖಂಡ್ ನ ದಿಯೋಘರ್ ನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.ದಿಯೋಘರ್ನ ಮೋಹನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ