ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಪಂಜಾಬ್‌:ಮಾ,14.ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಾತ್ರಿ 10 ಗಂಟೆ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಡೆನ್ವರ್: ಅಮೆರಿಕನ್ ಏರ್‌ಲೈನ್ಸ್ ವಿಮಾನ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ ಬೆಂಕಿ ಕಾಣಿಸಿಕೊಂಡು ಹನ್ನೆರಡು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿರುವ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಪ್ರಯಾಣಿಕರು ಬೇಗನೆ ಸ್ಥಳಾಂತರಗೊಳ್ಳಲು ಸ್ಲೈಡ್‌ಗಳನ್ನು ನಿಯೋಜಿಸಲಾಯಿತು. ಭಾರತೀಯ ಕಾಲಮಾನ ಪ್ರಕಾರ, ನಿನ್ನೆ ಸಾಯಂಕಾಲ ಈ ಘಟನೆ ಸಂಭವಿಸಿದ್ದು, ಡೆನ್ವರ್ ಅಂತಾರಾಷ್ಟ್ರೀಯ

ನವದೆಹಲಿ: ದೇಶಾದ್ಯಂತ ಹೋಳಿ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಜನರು, ದೇವರ ದರ್ಶನ ಪಡೆದು, ಪರಸ್ಪರ ಬಣ್ಣ ಎರಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಹೋಳಿ ಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ತನಿಖೆಯಲ್ಲಿ ಹೊಸ ಹೊಸ ವಿಚಾರಗಳು ಬಯಲಾಗುತ್ತಿದೆ. ಇದೇ ವೇಳೆ, ರನ್ಯಾ ಪ್ರೋಟೋಕಾಲ್‌ಗೆ ಸಂಬಂಧಿಸಿ ಪ್ರೋಟೋಕಾಲ್ ಅಧಿಕಾರಿ ನೀಡಿದ್ದ ಹೇಳಿಕೆಯೂ ಬಯಲಾಗಿದೆ. ಮಾರ್ಚ್ 1ರಂದು ವಿದೇಶಿ ನಂಬರ್‌ನಿಂದ ನನಗೆ ಕರೆ ಬಂದಿತ್ತು. ಚಿನ್ನ

ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದೆ. ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಹೌದು ಇಂದು ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್

ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು

ಬೆಂಗಳೂರು: ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ ಸಿಂಗ್ ಮತ್ತು ಗೋವಾದ ಹಾಲಿ ಸಚಿವ ರೋಹನ್ ಅಶೋಕ್ ಖಾವುಂತೆ ಸೇರಿದಂತೆ ಇತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ