....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಶ್ರೀನಗರ: ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ಇಂದು ನಸುಕಿನ ಜಾವ 3:50 ರಿಂದ 4:45

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್,

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ

ನವದೆಹಲಿ, ಮೇ 9: ಆಪರೇಷನ್ ಸಿಂಧೂರ್  ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ ಹಾಗೂ ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿವಾಹಿನಿಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ

ಉಡುಪಿ: ಹಿರಿಯ ನಾಗಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗ್ರಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ , ನಾಗರಾಧನೆಯಲ್ಲಿ ಹಿರಿಯ ನಾಗಸ್ವರ ವಾದಕರಾಗಿ ಅಲೆವೂರು ಬೋಗ್ರ ಶೇರಿಗಾರ್ ಪ್ರಸಿದ್ದಿಯನ್ನು ಪಡೆದಿದ್ದರು. ನಾಗಸ್ವರದ ಕಲಾರಾಧನೆಯನ್ನು ಆತ್ಮಸಮರ್ಪಣಾ ಮನೋಭಾವದಿಂದ ಕಾರ್ಯಗತಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಕಲಾ ಮಾತೆಯ

ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ (Operation Sindoor) ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ಧ್ವಂಸ ಮಾಡಲಾಗಿತ್ತು. ಈ ಘಟನೆಯಲ್ಲಿ 80ಕ್ಕೂ ಹೆಚ್ಚು

ಹಾವೇರಿ, ಮೇ 08: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು

ಇಸ್ಲಾಮಾಬಾದ್: ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಸೈರನ್ ಮೊಳಗುತ್ತಿದ್ದು, ಲಾಹೋರ್ ಮತ್ತು ಕರಾಚಿಯಲ್ಲಿ 'ಆತ್ಮಹತ್ಯಾ ಡ್ರೋನ್' ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದೆ. ಗುರುವಾರ ಪಾಕಿಸ್ತಾನದ ಲಾಹೋರ್‌ನಲ್ಲಿ ದೊಡ್ಡ ಸರಣಿ ಸ್ಫೋಟಗಳು ಕೇಳಿ ಬಂದಿದ್ದರಿಂದ ಸೈರನ್‌ಗಳು ಮೊಳಗಲಾರಂಭಿಸಿವೆ. ಭಯಭೀತರಾದ ಜನರು ಮನೆಗಳಿಂದ

ಬಳ್ಳಾರಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಯವರನ್ನು ಈಗಾಗಲೇ ಸಿಬಿಐ ವಿಶೇಷ ನ್ಯಾಯಾಲಯವು ದೋಷಿಯೆಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಮುಖ ದೂರುದಾರ ಹಾಗೂ ಸಾಕ್ಷಿ ಟಪಾಲ್ ಗಣೇಶ್ ಇದು ತಮ್ಮ 19 ವರ್ಷಗಳ