ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ
ಉಡುಪಿ : ಅಪರಿಚಿತನೋರ್ವ ಐದು ವರ್ಷದ ಮಗುವನ್ನು ಪುಸಲಾಯಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ನಗರ ಪೂರ್ಣಪ್ರಜ್ಞ ಆಡಿಟೋರಿಯಂ ಎದುರಿನ ಓಣಿಯಲ್ಲಿ ನಿನ್ನೆ ಮಧ್ಯಾಹ್ನ ನಾಲ್ಕು ಗಂಟೆಗೆ ಸುಮಾರು ಮೂವತ್ತು ವರ್ಷದ ಅಪರಿಚಿತ ಐದು ವರ್ಷದ ಹೆಣ್ಣು ಮಗುವಿಗೆ ಚಾಕಲೇಟ್ ನೀಡಿ ಅಲ್ಲೇ
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದವಾದ ಎರಡನೇ ಕೈದಿಗಳ ವಿನಿಮಯದ ಭಾಗವಾಗಿ ಹಮಾಸ್ ಇಂದು ಗಾಜಾದಲ್ಲಿ ಬಂಧಿತರಾಗಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಬೆಳವಣಿಗೆಯು ಇಸ್ರೇಲ್ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಲು ಇಸ್ರೇಲ್ಗೆ ದಾರಿ ಮಾಡಿಕೊಡುತ್ತದೆ. ಶುಕ್ರವಾರ ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು
ನವದೆಹಲಿ: ಯುದ್ಧಭೂಮಿ ಕಣ್ಗಾವಲು ವ್ಯವಸ್ಥೆಗೆ(BSS) 'ಸಂಜಯ್'ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವರ್ಷ ಅಕ್ಟೋಬರ್ ವೇಳೆಗೆ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಭೂಮಿ ಮತ್ತು ವೈಮಾನಿಕ ಯುದ್ಧ ಸಂವೇದಕಗಳಿಂದ ಮಾಹಿತಿಗಳನ್ನು ಸಂಯೋಜಿಸುವ, ಅವುಗಳ ನಿಖರತೆಯನ್ನು ದೃಢೀಕರಿಸಲು ಅವುಗಳನ್ನು ಸಂಸ್ಕರಿಸುವ, ನಕಲು ಮಾಡುವುದನ್ನು ತಡೆಯುವ ಮತ್ತು ಸುರಕ್ಷಿತ ಸೇನಾ ದತ್ತಾಂಶ
ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್
ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇಂದು ಅಂದರೆ ಜನವರಿ 24 ರಂದು ನಡೆಯುವ ನಟಿ ಮಹಾಕುಂಭದಲ್ಲಿ ಕಿನ್ನರ್ ಅಖಾಡದ ಮಹಾಮಂಡಲೇಶ್ವರರಾಗಿದ್ದಾರೆ. ನಟಿ ಸಂಗಮದಲ್ಲಿ ಪಿಂಡ ದಾನ ಮಾಡಿದರು. ನಂತರ ಪಟ್ಟಾಭಿಷೇಕ ಸಮಾರಂಭವು ಸಂಜೆ 6 ಗಂಟೆಗೆ ಕಿನ್ನರ್ ಅಖಾರದಲ್ಲಿ ನಡೆಯಿತು. ಮಮತಾ ಕುಲಕರ್ಣಿ ಅವರು ಕಿನ್ನಾರ್ ಅಖಾರಾದ ಆಚಾರ್ಯ
ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್ಆರ್ನ ಅಪಾರ್ಟ್ಮೆಂಟ್ನಲ್ಲಿ ಮನೆಗೆಲಸ ಮಾಡುತ್ತಿದ್ದ
ಕುಂದಾಪುರ: ಶ್ರೀರಾಮ ಪಟ್ಟಾಭಿಷೇಕೋತ್ಸವದ ಪ್ರಥಮ ವಾರ್ಷಿಕೋತ್ಸವವನ್ನು ಜ.22 ರಂದು ಹಂಗ್ಲೂರು ವೆಂಕಟಲಕ್ಷ್ಮಿ ಸಭಾಗೃಹದ ಆವರಣದಲ್ಲಿ ನಡೆದ ಯಕ್ಷಗಾನ ರಂಗದಲ್ಲಿ ಉತ್ಸವವಾಗಿ ಆಚರಿಸಲಾಯಿತು. ಹೇಮಾವತಿ, ಚಂದ್ರಶೇಖರ ಐತಾಳರ ಸೇವೆ ಬಯಲಾಟವಾಗಿ ಕಾರುಣ್ಯಾಂಬುಧಿ ಶ್ರೀರಾಮ ಪ್ರಸಂಗದೊಂದಿಗೆ ಶ್ರೀರಾಮ ಪಟ್ಟಾಭಿಷೇಕ ನಡೆಯಿತು. ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದೊಂದಿಗೆ, ಮೇಳದ ಯಜಮಾನರಾದ
ಉಡುಪಿ: ಜ.24: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ