ವಾಷಿಂಗ್ಟನ್: ಅಮೆರಿಕದ ನೂತನ ಸೆಕ್ರೆಟರಿ ಆಫ್ ಸ್ಟೇಟ್ ಆಗಿ ನೇಮಕವಾಗಿರುವ ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗೆ ನಡೆಸಿದ ಮೊದಲ ಸಭೆಯಲ್ಲಿ ಭಾರತದೊಂದಿಗೆ ಆರ್ಥಿಕ ಬಾಂಧವ್ಯವನ್ನು ಮುಂದುವರೆಸಲು ಮತ್ತು ಅನಿಯಮಿತ ವಲಸೆ ಸಮಸ್ಯೆ ಪರಿಹರಿಸಲು ಟ್ರಂಪ್ ಸರ್ಕಾರ ಒಲವು ಹೊಂದಿದೆ ಎಂದು ಅಮೆರಿಕದ ಉನ್ನತ
ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸಂತಾನಹರಣ ಯೋಜನೆಯಡಿ ಕುಶಾಲನಗರ ಸಮುದಾಯ
ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್
ಬೆಂಗಳೂರು:ಜನವರಿ. 22, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ. ನಿನ್ನೆ(ಜನವರಿ 21) ಕೋರ್ ಕಮಿಟಿ ಸಭೆಗೂ ಮುನ್ನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ವೀಕ್ಷಕರು ಜೊತೆ ಸಭೆ ನಡೆಸಿದರು. ಬಳಿಕ ಸಂಜೆ ಕೋರ್ ಕಮಿಟಿ
ಮೈಸೂರು: ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು, ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್ ನಾಯಕರಿಗೆ ಇಲ್ಲ ಎಂದು ಬುಧವಾರ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಇಂದು ಮೈಸೂರಿನ ರಾಮಲಲ್ಲಾ ಮೂರ್ತಿ ಕೆತ್ತಲು ಶಿಲೆ ದೊರೆತ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ದೇವೇಗೌಡ ಅವರು, ಶ್ರೀರಾಮನ
ಉಡುಪಿ: ಜ.22: "ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ರಾಜಕೀಯವಾಗಿ ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೆವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ" ಎಂದು
ಮುಂಬೈ: ಹಿಂದಿನ ಏಕನಾಥ್ ಶಿಂಧೆ ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ರಮದಿಂದ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧಗಳು ಬಿಗಡಾಯಿಸಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯ ಶಂಕಿತ ಕಾರಣ, ಖಾಸಗಿ ಕಂಪನಿಗಳಿಂದ 1310 ಸಾರ್ವಜನಿಕ ಸಾರಿಗೆ
ಅಂಕಾರ: ವಾಯವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್ನಲ್ಲಿನ ಭಾರೀ ಅಗ್ನಿಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ನಲ್ಲಿ ಅಗ್ನಿ
ಅಯೋಧ್ಯೆ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶವೇ ಭಕ್ತಿಯ ಅಲೆಯಲ್ಲಿ ಮುಳುಗೇಳುತ್ತಿರುವುದರ ಮಧ್ಯೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಇಂದಿಗೆ ಒಂದು ವರ್ಷ ತುಂಬಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ' ಸಮಾರಂಭ ಕಳೆದ ವರ್ಷ ಜನವರಿ 22, 2024 ರಲ್ಲಿ ನಡೆಸಲಾಯಿತು. ಇಡೀ ಅಯೋಧ್ಯೆ ನಗರದಲ್ಲಿ ಕಳೆದ ವರ್ಷ ಈ ದಿನ
ಭೋಪಾಲ್: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೊಹೆಫಿಜಾ ಪ್ರದೇಶದಿಂದ ಭೋಪಾಲ್ನ ಚಿಕ್ಲೋಡ್ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು