ಟೆಹರಾನ್: ತನ್ನ ಅಣ್ವಸ್ತ್ರ ಕೇಂದ್ರಗಳ ಮೇಲೆ ಅಮೆರಿಕಾ ದಾಳಿ ಮಾಡಿ, ಖಡಕ್ ಎಚ್ಚರಿಕೆ ನೀಡಿದ ಬಳಿಕವೂ ಜಗ್ಗದ ಇರಾನ್, ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮತ್ತೆ ಮುಂದುವರೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ
ನವದೆಹಲಿ:ಜೂ. 19. ಕಳೆದ ವಾರ ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ) ದ
ರಾಜಧಾನಿ ಪಾಟ್ನಾದ ವಿವಿಐಪಿ ಪ್ರದೇಶ (ಪೋಲೊ ರಸ್ತೆ) ದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿತು. ಈ ರಸ್ತೆಯಲ್ಲಿ ಪ್ರಮುಖ ರಾಜಕೀಯ ಮುಖಂಡರು ನೆಲೆಸಿದ್ದಾರೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಬಳಿಯ ಯುವಕನ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇಂದು ನನ್ನ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇ೦ದಿಗೆ 26ನೇ ದಿನದತ್ತ ಸಾಗುತ್ತಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್
ಉಡುಪಿ : ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಪ್ರಮುಖ ಜಂಕ್ಷನ್, ಶಾಲೆಯ ಮುಂಭಾಗದಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿ
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ
ಬೆಂಗಳೂರು: ಹೆಚ್ಚುತ್ತಿರುವ ಸಾರ್ವಜನಿಕರ ಒತ್ತಡ, ಕಾನೂನು ದೂರುಗಳು ಮತ್ತು ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣದ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿಭಟನೆಗಳಿಗೆ ಸ್ಪಂದಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂತಿಮವಾಗಿ ತನ್ನ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ವಿರುದ್ಧ ನಿರ್ಣಾಯಕ ಶಿಸ್ತುಕ್ರಮವನ್ನು ಪ್ರಾರಂಭಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರ ಕಟ್ಟುನಿಟ್ಟಿನ ಆದೇಶದ ಮೇರೆಗೆ
ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ