ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 17ರ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ

ಕುಷ್ಟಗಿ: ಹಣ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆಸಿದ ಕೀಚಕರು, ಆಕೆಗೆ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾದ್ಲೂರು ಗ್ರಾಮದಲ್ಲಿ ನಡೆದಿದೆ. ನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್‌ಸಿಪಿ(ಎಸ್‌ಪಿ) ಜೊತೆ ಕೈಜೋಡಿಸಲು ನಿರ್ಧರಿಸಿದೆ. ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ವಿರುದ್ಧ ಸ್ಪರ್ಧಿಸಲಿದೆ. ಯೆಯೋಲಾ, ಸಚಿವ ಮತ್ತು ಎನ್‌ಸಿಪಿ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ

  -: 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಶುಭಕೋರುವ:-

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಗೆ ಅಭೂತಪೂರ್ವ ಗೆಲುವು ಲಭ್ಯವಾಗಿದ್ದು, ವಿಪಕ್ಷಗಳಿಂದ ವೋಟ್ ಚೋರಿ ಆರೋಪ ಬಂದ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಂದ್ರ ಸರ್ಕಾರದ ವಿರುದ್ಧ ಕೇಳಿಬಂದಿದೆ. ಜನ ಸುರಾಜ್ ವಕ್ತಾರ ಮತ್ತು ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾದ ಪವನ್ ವರ್ಮಾ, ಕೇಂದ್ರ ಸರ್ಕಾರದ ವಿರುದ್ಧ ವಿಶ್ವಬ್ಯಾಂಕ್‌ನಿಂದ

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಹೀನಾಯ ಸೋಲು ಕಂಡಿದ್ದು, ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ತನ್ನ ಕೈಯಾರೆ ಹಾಳು ಮಾಡಿಕೊಂಡಿದೆ. ಹೌದು.. ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ. ದಕ್ಷಿಣ

ಉಡುಪಿ: ಈ ಹಿಂದೆ ನಡೆದ ಲೋಕಸಭಾ ಚುನಾವಣೆ ಹಾಗೂ ಹರಿಯಾಣ ಮತ್ತು ಮಹಾರಾಷ್ಟ್ರ ಮತ್ತೆ ಮಧ್ಯಪ್ರದೇಶದ ಚುನಾವಣೆಯ ಪಲಿತಾಂಶವನ್ನು ನೋಡಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕೂಡ ಮತಗಲ್ಲತನ ನಡೆದಿದ್ದು ಇದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಸಾಕ್ಷಿ ಸಮೇತ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಕೂಡ ಅದನ್ನು ಪರಿಗಣಿಸದೆ ನಮಗೆ ಇನ್ನೂ

ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಟಕ, ರೆಡ್​ಕ್ರಾಸ್​ ಸಂಸ್ಥೆ ಸಹಯೋಗದಲ್ಲಿ ‘ಡಯಾಬಿಟೀಸ್​ ಮೇಳ’ವನ್ನು ನ.16ರಂದು ಬೆಳಿಗ್ಗೆ 9 ರಿಂದ 4ರವರೆಗೆ ಬೋರ್ಟ್​ ಹೈಸ್ಕೂಲ್​ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಆಸ್ಪತ್ರೆ ಆಡಳಿತ