ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಮಂಗಳೂರು: ಜೂ.9: ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬರುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗಿನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನೌಕಾಪಡೆಯ INS ಸೂರತ್ ಹಡಗಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ

ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಭಾರತೀಯ-ಅಮೇರಿಕನ್ ಉದ್ಯಮಿ ಕುನಾಲ್ ಜೈನ್ ಹಂಚಿಕೊಂಡಿದ್ದು ಈ ಘಟನೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಲ್ತ್‌ಬಾಟ್ಸ್ ಎಐ ಅಧ್ಯಕ್ಷರಾಗಿರುವ

ಲಾಸ್‌ ಏಂಜಲೀಸ್‌: ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಅವರು ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು

ಬೆಂಗಳೂರು: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್'ನಲ್ಲಿ ಮಂಗಳವಾರ ವಿಚಾರಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕತ್ವಕ್ಕೆ ದಿಢೀರ್ ಬುಲಾವ್ ನೀಡಿದೆ. ಬೆಂಗಳೂರು ಕಾಲ್ತುಳಿತ ಘಟನೆಯಿಂದ ಸರ್ಕಾರಕ್ಕ ವರ್ಚಸ್ಸಿಗೆ

ನವದೆಹಲಿ: 'ಆಪರೇಷನ್ ಸಿಂಧೂರ ಔಟ್‌ರೀಚ್' ಅಡಿಯಲ್ಲಿ ಆರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡಿದ ನಂತರ, ಭಾರತೀಯ ಸಂಸತ್ ಸದಸ್ಯರು ಪಾಕಿಸ್ತಾನದಿಂದ ಉಂಟಾಗುವ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಮತ್ತು ಅದನ್ನು 'ಯುದ್ಧದ ಕೃತ್ಯ' ಎಂದು ಪರಿಗಣಿಸಲಾಗುವುದು ಎಂದು ಹೇಳಿದರು. ಹಿರಿಯ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ, ಸರ್ವಪಕ್ಷ

ಉಡುಪಿ:ಮೊನ್ನೆ ಬೆಂಗಳೂರಿನಲ್ಲಿ ನಡೆದ ದುರಂತ ಖಂಡಿತವಾಗಿಯೂ ಎಲ್ಲರನ್ನು ದುಃಖ ಭರಿತರನ್ನಾಗಿ ಮಾಡಿದೆ ಆದರೆ ಈ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ದುಃಖದ ನಡುವೆ ತಮ್ಮ ರಾಜಕೀಯ ಇಚ್ಛಾ ಶಕ್ತಿ ಹಾಗೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವುದು ನಮ್ಮೆಲ್ಲರ ದೊಡ್ಡ ದುರಂತ. ಇವರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ. ಕೇವಲ

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ

ಶಿವಮೊಗ್ಗ: ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ ಎಂದು ನಾವು ಪರಿಶೀಲಿಸುತ್ತೇವೆ. ಎಲ್ಲಾ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಕಾರ್ಯಸಾಧ್ಯತಾ ಅಧ್ಯಯನದ ಆಧಾರದ ಮೇಲೆ ನಾವು ನಿರ್ಧರಿಸುತ್ತೇವೆ ಎಂದು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಹೇಳಿದ್ದಾರೆ. ವಿಶ್ವೇಶ್ವರಯ್ಯ

ಬೆಂಗಳೂರು: RCB ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ವಿಧಾನಸೌಧದಿಂದ ಎಂಜಿ ರಸ್ತೆ ಅಲ್ಲದೇ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ಇಡೀ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲು ನಗರ ಪೊಲೀಸರು ಸಲಹೆ ನೀಡಿದ್ದರು. ಇದರಿಂದ ವಿವಿಧ ಪ್ರದೇಶಗಳಿಗೆ ತಂಡ ತೆರಳುವುದರಿಂದ ಅಭಿಮಾನಿಗಳು ಒಂದೆಡೆ ಸೇರುವ ಬದಲು ರಸ್ತೆ ಬದಿಯಲ್ಲಿಯೇ