ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಡುಪಿ: ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.ಕಿನ್ನಿಮೂಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಆರಂಭಗೊಂಡ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಬುಧವಾರ ಉದ್ಘಾಟಿಸಿ ಬಳಿಕ ಶ್ರೀ ವೀರಭದ್ರ ಕಲಾಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅವಿಭಜಿತ

ಉಡುಪಿ: ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆರೋಪಗಳ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು

ಬೆಂಗಳೂರು: ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಸ್ವಿಮ್‌ಸೂಟ್ ಸುತ್ತು ಬುಧವಾರ ಬೆಂಗಳೂರಿನ ವಂಡರ್‌ಲಾದಲ್ಲಿ ಅದ್ದೂರಿಯಾಗಿ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 52 ಫೈನಲಿಸ್ಟ್‌ಗಳು ಪೂಲ್‌ಸೈಡ್ ರ್ಯಾಂಪ್‌ನಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತೀರ್ಪುಗಾರರ ಗಮನ ಸೆಳೆದರು. ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧೆ ನಿರ್ಣಾಯಕ ಹಂತ ತಲುಪಿದ್ದು, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA

ಮಲ್ಪೆ:ಜು. 29: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ನಕಲಿ ಸಹಿ ಬಳಸಿ ತಾಯಿಗೆ ವಂಚನೆ ಮಾಡಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಡಾನಿಡಿಯೂರು ಗ್ರಾಮದ ವಿನೋದ್‌ ಸುವರ್ಣ ವಂಚನೆಗೈದ ಅರೋಪಿ,ಬಡಾನಿಡಿಯೂರಿನ ಸರಸು ಸುವರ್ಣ ಅವರ ಹಿರಿಯ ಮಗ ಅವೀನ್‌ ಸುವರ್ಣ ಅವರ ಸಂಪಾದನೆಯಿಂದ ಮತ್ತು ಉಡುಪಿಯ ಸಹಕಾರಿ

ಉಡುಪಿ: ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಬುಧವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವ , ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕದೊ೦ದಿಗೆ ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ , ಮಹಾ

ಚೆನ್ನೈ: ಎಸ್‌ಬಿಐ ಶಾಖೆಯ ವ್ಯವಸ್ಥಾಪಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಎಂ ಕೆ ಅಳಗಿರಿ ಅವರ ಪುತ್ರಿ ಮತ್ತು ಎಂ ಕರುಣಾನಿಧಿ ಅವರ ಮೊಮ್ಮಗಳು ಕಾಯಲ್ವಿಳಿ ಅಳಗಿರಿ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದು, ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ

ಬೆಂಗಳೂರು:ಜು. 29,ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ

ಉಡುಪಿ:ಉಡುಪಿಯ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮೈಸೂರು ಕೃಷ್ಣ ಮಂದಿರದಲ್ಲಿ ತಮ್ಮ13ನೇ ಚಾತುರ್ಮಾಸ್ಯ ವೃತವನ್ನು ದಿನಾ೦ಕ ಜುಲೈ 29ರ ಬುಧವಾರದ೦ದು ಪ್ರಾರಂಭಿಸಿದ್ದಾರೆ . ಈ ಸಂದರ್ಭದಲ್ಲಿ ಪಾಠ ಪ್ರವಚನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎ೦ದು ಮಠದ ಮೂಲಗಳು ತಿಳಿಸಿವೆ.

ಉಡುಪಿ: ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರೋಡಿಯ ಕಾರ್ಯದರ್ಶಿ, ಹೆಸರಾಂತ ಕಾರ್ ಮೆಕಾನಿಕ್ ಗ್ಯಾರೇಜ್ ಮಾಲಕ ಅಶೋಕ್ ಸುವರ್ಣ ಕಳೆದ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು. ಇವರು ಗರಡಿಯ ಜೀರ್ಣೋದ್ದಾರ ಸಮಯ ತಮ್ಮನ್ನು ಹಾಗೂ ಇತರ ಸಂಘಟನೆಗಳೊಂದಿಗೆ ದುಡಿದಿದ್ದರು. ಮೃತರು ತಾಯಿ ಪತ್ನಿ ಹಾಗೂ ಎರಡು ಮಕ್ಕಳನ್ನು ಹಾಗೂ ಸಹೋದರ ಸಹೋದರಿ