ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಬೆಂಗಳೂರು, ಡಿಸೆಂಬರ್ 20): ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(madal virupakshappa) ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್(Karnataka high court) ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17 A ಪ್ರಕಾರ ಪ್ರಕ್ರಿಯೆ

ಹೊಸದಿಲ್ಲಿ: 2022 ಮತ್ತು 2023ರಲ್ಲಿ ಎರಡು ಲಕ್ಷಕ್ಕೂ ಅಧಿಕ ಜಾನುವಾರುಗಳು ಮತ್ತು ಎಮ್ಮೆಗಳು ಚರ್ಮಗಂಟು ರೋಗ (ಎಲ್‌ಎಸ್‌ಡಿ)ದಿಂದ ಸಾವನ್ನಪ್ಪಿವೆ ಎಂಬ ಕೇಂದ್ರ ಪಶು ಸಂಗೋಪನಾ ಸಚಿವಾಲಯದ ಅಂಕಿಅಂಶಗಳನ್ನು ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್ ನೇತೃತ್ವದ ಕೃಷಿ,ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಪ್ರಶ್ನಿಸಿದೆ. ಪೀಡಿತ

ಶಿರ್ವ, ಡಿ.20: ಕಾಂಗ್ರೆಸ್ ಹಿರಿಯ ಮುಖಂಡ ಅಗ್ನೇಷಿಯಸ್ ಡಿಸೋಜ (70) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಡಿ.19ರಂದು ರಾತ್ರಿ ಮಟ್ಟಾರಿನ ಸ್ವಗೃಹದಲ್ಲಿ ನಿಧನರಾದರು. ಪ್ರಸ್ತುತ ಉಡುಪಿ ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಇವರು, ಎಂಟು ವರ್ಷಗಳ ಕಾಲ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಉಡುಪಿ ತಾ.ಪಂ ಸದಸ್ಯ ಹಾಗೂ ಉಪಾಧ್ಯಕ್ಷರಾಗಿ,

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇಂದು ಸಂಸತ್ ಸಂಕೀರ್ಣದಲ್ಲಿರುವ ಅವರ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ,

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಭೆ ನಡೆಸಿದರು ಮತ್ತು ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ನೆರವು ನೀಡುವಂತೆ ಕೋರಿದರು. ಶಿವಕುಮಾರ್ ಅವರು ಕರ್ನಾಟಕದ ಜಲ ಸಂಪನ್ಮೂಲ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಧ್ಯಸ್ಥಿಕೆ, ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದ್ದಾರೆ. ಸಭೆಯಲ್ಲಿ

ಉಡುಪಿ:ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರ ಚತುರ್ಥ ಪರ್ಯಾಯೋತ್ಸವವು 2024ರಿ೦ದ 2026ನೇ ಇಸವಿಯವರೆಗೆ ಜರಗಲಿದೆ. ಆ ಪ್ರಯುಕ್ತವಾಗಿ ಬುಧವಾರದ೦ದು (ಇ೦ದು)ಇಂದು ಬೆಳಿಗ್ಗೆ 7.45ರ ಶುಭ ಘಳಿಗೆಯಲ್ಲಿ ರಾಘವೇಂದ್ರ ಕೊಡಂಚರ ಪೌರೋಹಿತ್ಯದಲ್ಲಿ ಚಪ್ಪರ ಮುಹೂರ್ತ ಗೀತಾಮ೦ದಿರದ ಮು೦ಭಾಗದಲ್ಲಿ ನಡೆಸಲಾಯಿತು. ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್ ನಾಗರಾಜ್ಉಪಾಧ್ಯ ಹಾಗೂ

ನವದೆಹಲಿ:ಡಿ 20. ದೇಶದಲ್ಲಿ ಅಂಚೆ ಕಚೇರಿಗೆ ಬರುವ ಪತ್ರಗಳನ್ನು ಇನ್ನುಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ. ದೇಶದ ಭದ್ರತೆಯ ದೃಷ್ಟಿಯಿಂದ ಈ ಮಸೂದೆಗೆ ಒಪ್ಪಿಗೆಯನ್ನು ನೀಡಲಾಗಿದ್ದು ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್ ಗಳನ್ನೂ ಈ ಮಸೂದೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ  ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ ಎಂದು ತಿಳಿದು ಬಂದಿದೆ. ಕನ್ನಡದ ಹಲವು ಸಿನಿಮಾಗಳಲ್ಲಿ ಹೇಮಾ

ಕಾಸರಗೋಡು: ಡಿ 19 . ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಞಂಗಾಡ್ ಕಲ್ಲೂರಾವಿ ನಿವಾಸಿ ರಂಶೀದ್–ಅನ್ಶಿಫಾ ದಂಪತಿಯ ಪುತ್ರಿ ಜೆಸಾ(1.5) ಮೃತ ಮಗುವಾಗಿದೆ. ಕಳೆದೆರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದಾಗ ಆಲ್ ಔಟ್ ಸೊಳ್ಳೆ ನಿವಾರಕ ದ್ರಾವಣದ ಬಾಟಲಿ

ದುಬೈ:ಡಿ 19 .ಐಪಿಎಲ್‌ 24 ಹರಾಜು ದುಬೈನಲ್ಲಿ ನಡೆಯುತ್ತಿದ್ದು ಆಸ್ಟ್ರೇಲಿಯಾ ತಂಡದ ವೇಗದ ಬೌಲರ್, ಆರ್ ಸಿ ಬಿ ತಂಡದ ಮಾಜಿ ಆಟಗಾರ ಮಿಚೆಲ್‌ ಸ್ಟಾರ್ಕ್‌ ಐಪಿಎಲ್‌ ಇತಿಹಾಸದಲ್ಲೇ ದಾಖಲೆಯ ಮೊತ್ತಕ್ಕೆ ಸೇಲಾದ ಆಟಗಾರರಾಗಿದ್ದಾರೆ. ಮಿಚೆಲ್‌ ಸ್ಟಾರ್ಕ್‌ಗೆ ಎಲ್ಲ ತಂಡಗಳ ನಡುವೆ ಬಿಗ್ ಬಿಡ್ ನಡೆದಿದ್ದು, ಅಂತಿಮವಾಗಿ ಕೆಕೆಆರ್‌ ತಂಡ