.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ

ನವದೆಹಲಿ: ಕಜಕಿಸ್ತಾನದಲ್ಲಿ ಭೀಕರ ವಿಮಾನ ಅಪಘಾತವಾಗಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನವಾಗಿದ್ದು, ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ

ಹಾವೇರಿ, (ಡಿಸೆಂಬರ್ 25):  ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ

ಬೆಂಗಳೂರು, ಡಿಸೆಂಬರ್ 25: ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್​ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ,

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು 5 ರಾಜ್ಯಗಳ ರಾಜ್ಯಪಾಲರ ನೇಮಕದಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ದ್ರೌಪದಿ ಮುರ್ಮು ಇಬ್ಬರು ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಇತರ ಮೂವರ ರಾಜ್ಯಗಳ ಬದಲಾವಣೆ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬಿಹಾರ, ಒಡಿಶಾ, ಮಿಜೋರಾಂ, ಕೇರಳ ಮತ್ತು ಮಣಿಪುರ ರಾಜ್ಯಗಳ ರಾಜ್ಯಪಾಲರನ್ನು

ಬೆಳಗಾವಿ, ಡಿಸೆಂಬರ್​​ 25:  ವಿಧಾನ ಪರಿಷತ್​ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ. ರಾಜಕೀಯ ಮುಖಂಡರು ಠಾಣೆಯೊಳಗೆ ಬಂದಿದ್ದರಿಂದ ಅಮಾನತು: ಐಜಿಪಿ ಸಿಪಿಐ ಮಂಜುನಾಥ್ ನಾಯಕ್ ​ಅಮಾನತಿಗೆ ಐಜಿಪಿ ವಿಕಾಸ್

ಬೆಂಗಳೂರು, ಡಿಸೆಂಬರ್​ 25: ಜಮ್ಮು-ಕಾಶ್ಮೀರದ  ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು  ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ

ಮಂಗಳೂರು, ಡಿಸೆಂಬರ್​ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ

ಛತ್ತೀಸ್‌ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿರುವ ಖಾತೆಗೆ ರೂ.1000 ಜಮಾ ಆಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.ಸುಮಾರು ಹತ್ತು ತಿಂಗಳಿನಿಂದ ಸನ್ನಿ ಲಿಯೋನ್ ಹೆಸರಿನ ಬ್ಯಾಂಕ್ ಖಾತೆಗೆ