ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಬೆಂಗಳೂರು: ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ

ಚೆನ್ನೈ: ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು ಕನ್ಯಾಕುಮಾರಿಯಲ್ಲಿ 17 ಸೆಂ.ಮೀ ಮಳೆ ದಾಖಲಾಗಿದೆ. ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಜನರು ಆಶ್ರಯ ಶಿಬಿರಕ್ಕೆ ತೆರಳಿದ್ದಾರೆ. ಆಶ್ರಯ ಮನೆಯಿಂದ ಪಡಿತರಕ್ಕಾಗಿ ಜನರು ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ. ತೂತ್ಕುಡಿ ಜಿಲ್ಲೆಯ, ತಾಲೂಕಿನ ಶ್ರೀವೈಕುಂಟಂನಲ್ಲಿ

ಕರಾಚಿ(ಪಾಕಿಸ್ತಾನ): ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು(Dawood Ibrahim) ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ, ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ. ಇದರಿಂದ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು,

ಶಿರಸಿ: ಪ್ರವಾಸಕ್ಕೆಂದು ನದಿ ತೀರಕ್ಕೆ ತೆರಳಿದ್ದ ಒಂದೇ ಕುಟುಂಬದ ಐವರು ನದಿಯಲ್ಲಿ ಮುಳುಗಿ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶಾಲ್ಮಲಾ ನದಿಯ ಭೀಮನಗುಂಡಿಯಲ್ಲಿ ಭಾನುವಾರ ನಡೆದಿದೆ. ಮೃತರು ಶಿರಸಿಯ ರಾಮನಬೈಲ್ ಹಾಗೂ ಕಸ್ತೂರಬಾ ನಗರ ನಿವಾಸಿಗಳಾಗಿದ್ದು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44),

ಲಿಬಿಯಾ:ಡಿ 17. ಲಿಬಿಯಾದ ಕರಾವಳಿಯಲ್ಲಿ ದೋಣಿ ಮುಳುಗಿ ಕನಿಷ್ಠ 61 ಮಂದಿ ವಲಸಿಗರು ನಾಪತ್ತೆಯಾಗಿದ್ದಾರೆ ಹಾಗೂ ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ

ಮಂಗಳೂರು:ಡಿ 17. ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿ.14 ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಪ್ಯಾಂಟ್ ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ

ಕಲ್ಯಾಣಪುರ:ಡಿ,17.ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ (ಡಿ.17)ರ ಭಾನುವಾರದ೦ದು ವಿದ್ಯುಕ್ತವಾಗಿ ಚಾಲನೆಯನ್ನು ನೀಡಲಾಯಿತು. ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್,ಕೆ.ಜಯದೇವ್ ಭಟ್ ರವರ ನೇತೃತ್ವದಲ್ಲಿ ಶ್ರೀದೇವರಿಗೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪಧ್ಮನಾಭ ಕಿಣಿಯವರು ಹಾಗೂ ಆಡಳಿತ ಮ೦ಡಳಿಯ ಸರ್ವಸದಸ್ಯರ ಹಾಗೂ ಸಪ್ತಾಹ ಮಹೋತ್ಸವದ ಸಮಿತಿಯ ಸದಸ್ಯರು ಹಾಗೂ ಸಮಾಜಬಾ೦ಧವರ

ಉಡುಪಿಯಲ್ಲಿ ಶ್ರೀವಿಶ್ವಪ್ರಸನ್ನರಿಗೆ 60ರ ಸ೦ಭ್ರಮ; ವೈಭವ ಬೃಹತ್ ಶೋಭಾಯಾತ್ರೆ-ಅಭಿನ೦ದನಾ ಸಮಾರ೦ಭ

ಕಡಬ: ಡಿ.16. ಪ್ರೈಮ್ ಟಿವಿ ನ್ಯೂಸ್ : ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ  ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕಳಾರ ನಿವಾಸಿ ಬಿಪಿನ್ (13) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ. ಜೂಮ್ ವೆಬ್ ಸೈಟ್ ವರದಿ ಪ್ರಕಾರ ಐಶ್ವರ್ಯಾ ರೈ ತನ್ನ ಮಗಳು ಆರಾಧ್ಯ ಬಚ್ಚನ್