ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಮಲಪ್ಪುರಂ: ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ

ಬೆಂಗಳೂರು: ಡಿ.16: ಬಿಜೆಪಿ (BJP) ಸರ್ಕಾರದ ನಮ್ಮ‌ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್‌ ಕಳೆ‌ದ 8 ತಿಂಗಳಿಂದ

ಸೌದಿ ಅರೇಬಿಯ:ಡಿ 14 . ಸೌದಿ ಅರೇಬಿಯದಲ್ಲಿ ಪ್ರಪಥಮ ಭಾರಿಗೆ ಅದ್ಧೂರಿಯಾಗಿ 17 ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಸುವ ಕುರಿತು ಪೂರ್ವಬಾವಿ ಸಭೆಯು ಜುಬೈಲ್ ನ ಕ್ಲಾಸಿಕ್ ರೆಸ್ಟಾರೆಂಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಮ್ಮೇಳನವನ್ನು ಜನವರಿ ತಿಂಗಳ 18- 19 ರಂದು ನಡೆಸುವುದಾಗಿ ತೀರ್ಮಾನ

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು

ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 95ನೇ ವರ್ಷದ ಅಖಂಡ ಭಜನಾ ಸಪ್ತಾಹ ಮಹೋತ್ಸವವು ಸ್ವಸ್ತಿ ಶ್ರೀ ಶೋಭಕೃತ್ ನಾಮ ಸಂವತ್ಸರದ ಮಾರ್ಗಶಿರ ಶುದ್ಧ ಪಂಚಮಿ ದಿನಾಂಕ 17-12-2023 ನೇ ಆದಿತ್ಯವಾರ ಪ್ರಾತಃಕಾಲ 8:00 ಘಂಟೆಗೆ ಆರಂಭಗೊಂಡು ಮಾರ್ಗಶಿರ ಶುದ್ಧ ದ್ವಾದಶಿ 24-12-2023 ನೇ ಆದಿತ್ಯವಾರ ಪ್ರಾತಃಕಾಲ 8:00 ಘಂಟೆಯ ತನಕ

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿ​ಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ.  ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ

ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಇಂದು ಬೆಳಿಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ರಥಬೀದಿಯಲ್ಲಿ ಪರ್ಯಾಯೋತ್ಸವದ " ಅನಂತ ದ್ವಾರ " ಸ್ವಾಗತ ಮಂಟಪದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀಪಾದರು ನೆರವೇರಿಸಿದರು.ಸ೦ಜೆ ವಿಶೇಷ ಬ್ಯಾ೦ಡ್ ವಾದ್ಯ,

ಉಡುಪಿ, ಡಿ.14: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸದಿಂದ 17 ವರ್ಷದ ದತ್ತು ಮಗಳು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಖ್ಯಾತ ರಂಗಭೂಮಿ ಕಲಾವಿದ (Theatre Artist), ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದ ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ (59)

The Lok Sabha Secretariat has suspended eight personnel for the security breach in Parliament, sources said on Thursday. Those suspended have been identified as Rampal, Arvind, Vir Das, Ganesh, Anil, Pradeep, Vimitt and Narendra. In a major