ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

Caracas, Venezuela: At least 16 people died and six more were seriously injured after a fiery 17-vehicle pile-up on a highway in Venezuela, the country's fire chief Juan Gonzalez told AFP on Wednesday. "So far there are

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದುಬೈನಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಸುದ್ದಿ ಹರಡಿದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ದುಬೈಗೆ (Dubai) ತೆರಳಿದ್ದ ಅವರು ಅಲ್ಲಿ ಜಗಳ ಮಾಡಿಕೊಂಡಿದ್ದಾರೆ. ಆ ಘಟನೆ ಬಳಿಕ ಅವರಿಗೆ ಕೊಲೆ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಾಪರಾಜಿ ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಪೋಸ್ಟ್​ ಮಾಡಲಾಗಿದೆ. ಇದನ್ನು ನೋಡಿ

ಸಂಸತ್ತಿನ ಚಳಿಗಾಲದ ಅಧಿವೇಶನದ ಎಂಟನೇ ದಿನದಂದು ಸಂಸತ್ತಿನ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ. ಇಬ್ಬರು ಯುವಕರು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಸಂಸತ್ತಿನ ಭದ್ರತೆಯ ನಿಯಮಗಳನ್ನು ಛಿದ್ರಗೊಳಿಸಿದರು. ಏತನ್ಮಧ್ಯೆ, ಇಬ್ಬರು ಆರೋಪಿಗಳು ಕರ್ನಾಟಕದ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ

ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್ ಮತ್ತು ಇತರೆ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ

ಉಡುಪಿ: ಉಡುಪಿಯ ಚಿಟ್ಪಾಡಿಯ" ರಾಮನಾಥಕೃಪ"  ರಥಬೀದಿಯ ಖ್ಯಾತ ಪೂಜಾ ಸಾಮಾಗ್ರಿ ಮಳಿಗೆ ಗಣೇಶ್ ಪಡಿಯಾರ್ ಮನೆಗೆ ಡಿಸೆ೦ಬರ್ 7ರ ಗುರುವಾರದ೦ದು ಸಾಯಂಕಾಲ ಪರಮಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಮನೆಗೆ ಪ್ರಥಮ ಬಾರಿ ಆಗಮಿಸಿದ್ದ ಶ್ರೀಗಳವರನ್ನು ಪೂರ್ಣಕು೦ಭದೊ೦ದಿಗೆ ಆತ್ಮೀಯವಾಗಿ ಸ್ವಾಗತಿಸಿ

ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ನಾಳೆ ಡಿಸೆಂಬರ್ 14 ರಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ. ಡಿಸೆಂಬರ್ 11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕರು, ರೈಲ್ವೆ ಸಚಿವಾಲಯವು ಡಿಸೆಂಬರ್ 14 ರಿಂದ ಡಿಸೆಂಬರ್ 18

ಉಡುಪಿ:ಡಿ,13.ಉಡುಪಿಯಲ್ಲಿ 2024 ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ,ಜಿಲ್ಲೆಯ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಗಣ್ಯರಿಗೆ ಭೇಟಿ ಮಾಡಿ ಆಹ್ವಾನವನ್ನು ನೀಡಿದರು. ಕಾರ್ಯಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಉಡುಪಿ ಶ್ರೀ ಪುತ್ತಿಗೆ ಮಠದ

ಕಾಪು:ಡಿ13, ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.‌ ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ

ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ. ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸುವ (J &K and Ladakh) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (Chief