(ವಿಶೇಷ ವರದಿ) ರಾಜ್ಯದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅತ್ತ ದೆಹಲಿಯಲ್ಲಿ ಸ೦ಸತ್ತಿನ ಚಳಿಗಾಲದ ನಡೆಯುತ್ತಿದೆ.ಈ ಅಧಿವೇಶನಗಳಿಗೆ ಕೋಟ್ಯಾ೦ತರ ರೂಪಾಯಿ ವೆಚ್ಚವಾಗುತ್ತಿದೆ.ಇ೦ತಹ ಘಟನೆ ಈ ಹಿ೦ದೆ೦ದೂ ನಡೆಯುತ್ತಿರಲಿಲ್ಲ.ಅದರೆ ಇತ್ತೀಚಿನ ದಿನಗಳಲ್ಲಿ ಈ ಅಧಿವೇಶನಗಳು ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗದೇ ಆಡಳಿತ ನಡೆಸುವ ಹಾಗೂ ವಿರೋಧ ಪಕ್ಷಗಳು ತಮ್ಮ ತಮ್ಮ
ಬೆಂಗಳೂರು, ಡಿಸೆಂಬರ್ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ
ನವದೆಹಲಿ: ಸಾಲ-ಬಡ್ಡಿಗಿಂತ 2 ಪಟ್ಟು ಹೆಚ್ಚಿನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯಾಗಲು ಹೇಗೆ ಸಾಧ್ಯ ಎಂದು ಉದ್ಯಮಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.ಲೋಕಸಭೆಯಲ್ಲಿ ಬ್ಯಾಂಕ್ಗೆ ವಂಚಿಸಿ ಪರಾರಿಯಾಗಿರುವ ಶ್ರೀಮಂತ ಉದ್ಯಮಿಗಳ ವಿರುದ್ದ ಕೇಂದ್ರ
ತೆಲುಗಿನ ‘ಬಲಗಂ’ ಸೇರಿದಂತೆ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಇನ್ನಿತರೆ ಸಿನಿಮಾಗಳಲ್ಲಿ ಹಾಡು ಹಾಡಿದ್ದ ಜನಪದ ಗಾಯಕ ಮೊಗಿಲಯ್ಯ ನಿಧನ ಹೊಂದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ‘ಬಲಗಂ’ ಸಿನಿಮಾದಲ್ಲಿ ಮುಗಿಲಯ್ಯ ಹಾಡಿದ ಹಾಡು ಬಹಳ ಜನಪ್ರಿಯವಾಗಿತ್ತು. ಆ ಹಾಡು ಬಿಡುಗಡೆ ಆದ ಬಳಿಕ ಅವರ ಜನಪ್ರಿಯ
ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು. ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿತ್ತು. ಉಗ್ರರು
ಮುಂಬೈ:ಗೇಟ್ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 'ನೀಲ್ಕಮಲ್' ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ
ನವದೆಹಲಿ: ಡಿ.19ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದಾರೆ ಎಂದು ಒಡಿಶಾದ ಸಂಸದ ಸಾರಂಗಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಬಿಜೆಪಿ ಸಂಸದರು ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ಡಿಸೆಂಬರ್ 19: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ
ಮೈಸೂರು:ಡಿಸೆಂಬರ್ 19: ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ. ಜತೆಗೆ, ಮುಡಾ ಅಕ್ರಮ ತನಿಖೆ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಅದಕ್ಕೆ