.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಮಾಸ್ಕೋ: ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಇಂದು ಬೆಳಿಗ್ಗೆ ವಸತಿ ಅಪಾರ್ಟ್ಮೆಂಟ್ ಬ್ಲಾಕ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ರಷ್ಯಾದ ತನಿಖಾ ಸಮಿತಿ ಈ ಮಾಹಿತಿ ನೀಡಿದೆ. ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್

ಕಲಬುರಗಿ, (ಡಿಸೆಂಬರ್ 17): ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಣಂತಿಯರ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಅನುಮಾನಗಳ ಉದ್ಭವಿಸಿವೆ. ಹೀಗಾಗಿ ಸರ್ಕಾರ ತನಿಖೆ ನಡೆಸುತ್ತಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ

ಬೆಂಗಳೂರು, ಡಿಸೆಂಬರ್​ 17: ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ​ ಅನ್ನು ಕೇಂದ್ರ ಅಪರಾಧ ವಿಭಾಗ  ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್​ ಮಾರುತ್ತಿದ್ದ ನೈಜೀರಿಯಾ ಮೂಲದ ರೋಜ್ಲೈಮ್ (40) ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಮಹಿಳೆ ಜೂಲಿಯೆಟ್ ಎಂಬಾಕೆ ಮುಂಬೈನಿಂದ ಆಹಾರ ಧಾನ್ಯದ ಜೊತೆಗೆ

ಉಡುಪಿ:ಪ್ರತಿವರ್ಷದ೦ತೆ ನಡೆಯುವ ಧನುರ್ಮಾಸ ಭಜನೆಯು ಡಿ.16ರ ಸೋಮವಾರದಿ೦ದ ಉಡುಪಿಯಲ್ಲಿ ಆರ೦ಭವಾಗಿದೆ.ಮು೦ದಿನ ತಿ೦ಗಳ ಜನವರಿಯವರೆಗೆ ನಡೆಯಲಿದೆ.ಪ್ರತಿದಿನ ಸಾಯ೦ಕಾಲ 5.30ರಿ೦ದ ಭಜನೆ ನಡೆಯಲಿದೆ.ಮಹಿಳೆಯರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸುವ೦ತೆ ಭಜನಾ ತ೦ಡವು ವಿನ೦ತಿಸಿದೆ.

ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್​, ವೈಲೆಂಟ್​ ಆಟ ಆಡುತ್ತಲೇ ಇದೆ. ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. ಹೌದು,ಬಿಜೆಪಿ ರೆಬೆಲ್ ಟೀಮ್

ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14

ಮಂಗಳೂರು:ಡಿ.15: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ 'ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್' ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು. ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ,

ಮಂಗಳೂರು:ಡಿ. 15: ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆ. ಇಂತಹದೊಂದು ಪವಾಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ

ಉಡುಪಿ:ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಯಶಪಾಲ ಸುವರ್ಣ ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ತೊಡಗಿಸಿ ಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ, ಸಾಧನೆ ಸುಲಭವಾಗುತ್ತದೆ. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಮೇಲುಗೈ ಸಾಧಿಸಿದಂತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ

ಉಡುಪಿ:ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.14ರ ಶನಿವಾರದ೦ದು ಶ್ರೀದೇವಿಯ ಸನ್ನಿಧಿಯಲ್ಲಿ ಪ್ರಥಮ ಬಾರಿಗೆ ನಡೆದ ವೈಭವದ ಶತಚಂಡಿಕಾಯಾಗ ಸಂಪನ್ನ ಗೊಂಡಿತ್ತು. ಮುಂಜಾನೆ 6 ರಿಂದ ಸಮೂಹಿಕ ದೇವತಾ ಪ್ರಾರ್ಥನೆ, ಸಂಕಲ್ಪ ಪೂಜೆ ಯೊಂದಿಗೆ ಧಾರ್ಮಿಕ ಪೂಜಾ ವಿಧಾನಗಳನ್ನು ದೇವಳದ ತಂತ್ರಿಗಳಾದ ಕೆ.ಸ್. ಕೃಷ್ಣಮೂರ್ತಿ, ರಮಣ ತಂತ್ರಿ ಗಳು ಮಾರ್ಗದರ್ಶನದಲ್ಲಿ ನೂರಾರು